25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ

ಕೊಕ್ಕಡ: ಬಯಲು ಆಲಯ ಪ್ರಖ್ಯಾತಿ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ ನೀಡಿ ಶ್ರೀ ಮಹಾಗಣಪತಿ ದೇವರಿಗೆ ರಂಗ ಪೂಜೆ ಸಲ್ಲಿಸಿದರು ಸಲ್ಲಿಸಿದರು.

ಶಾಸಕರನ್ನು ವ್ಯವಸ್ಥಾಪನ ಸಮಿತಿಯ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಮ್ ನಾಗೇಶ್ ಕುಮಾರ್ ಗೌಡ, ಸಮಿತಿಯ ಸದಸ್ಯರಾದ ಪ್ರಶಾಂತ್ ಮಚ್ಚಿನ, ವಿಶ್ವನಾಥ್ ಪೂಜಾರಿ ಕೊಲ್ಲಾಜೆ, ಪ್ರಮೋದ್ ಕುಮಾರ್ ರೈ, ಹರಿಶ್ಚಂದ್ರ ಕೊಕ್ಕಡ, ಗಣೇಶ್ ಕಾಶಿ ಕೊಕ್ಕಡ, ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಜುಮ್ರಾ ಜುಮಾದಿ ದೈವಗಳ ಪುನರ್‌ಪ್ರತಿಷ್ಠಾಪನೆ

Suddi Udaya

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya
error: Content is protected !!