June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಉಪನ್ಯಾಸಕ ಸತೀಶ್ ಪಿ.ಡಿ ವಿಷಯದ ಕುರಿತಾಗಿ ಪ್ರಾಯೋಗಿಕವಾಗಿ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು.

ಶಿಕ್ಷಕಿ ನೀತು ಪ್ರಸಾದ್ ನಿರೂಪಿಸಿದ ಕಾರ್ಯಾಗಾರದಲ್ಲಿ ಶಿಕ್ಷಕಿ ಮಧುರ ವಂದಿಸಿದರು.

Related posts

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

Suddi Udaya

ಗುರುವಾಯನಕೆರೆ : ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!