32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

ಗುರುವಾಯನಕೆರೆ: ಶೈಕ್ಷಣಿಕ ಸಾಧನೆಗಳ ಮೂಲಕವೇ ರಾಜ್ಯದಲ್ಲಿ ಮನೆಮಾತಾದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಈ ಬಾರಿಯೂ ನೂರಾರು ರ‍್ಯಾಂಕ್ ಗಳನ್ನು ಬಾಚಿಕೊಂಡಿದೆ.

ಪ್ರವಣ್ ಪೊನ್ನಪ್ಪ – 18,ಯಶವಂತ್ ಕೆಪಿ – 58,ನಮೃತಾ ಎನ್ – 58,ನಿಶಾನ್ -160,ಯಶಸ್ವಿನಿ – 305,ಮಾನ್ಯ – 339,ಪಿ ಎಸ್ ಯಶಸ್ – 366,ಶಾಂತವ್ವ ಬಸಪ್ಪ ಸಾಣಕ್ಕಿ – 408,ಕಲ್ಯಾಣ್ ಪ್ರಭು -415,ಸಿಟಿ ಚೇತನ್ ರಾಮ್ ಹೆಗಡೆ – 420,ಕೃಪಾ ಸಾಂಚಿ ಮೌರ್ಯ -436,ಸಿಂಚನ ಪಿ 468ಅನುಷ್ 482,ಸಫ್ವಾನ್ 472,ಅನುಜ್ ಕೆ ಎಸ್ 596,ಸಂದೀಪ್ ಎಂ ಎಸ್ 605,ಯೂಸುಫ್ ಅನ್ವರ್ 611,ಪ್ರತೀಕ್ಷಾ ಎಸ್ 616,ಜೀವನ್ ಟಿ ಎನ್ 714,ಸಂದೀಪ್ ದುಹ್ಲಾ 727,ಚೇತನ್ ಡಿ ಎಚ್ 730,ಎರಲ್ ಸಮಿಯಾ ಡಯಾಸ್ 751,ಪ್ರಿಮಲ್ ವೆನಿಷ ಡಿಸೋಜ 763,ಆನಂದ ರೆಡ್ಡಿ 764ಧನ್ಯ ಎಸ್ 768,ಕುಮಾರ್ ವೈಭವ 769 ಇವರು ರಾಜ್ಯ ರಾಂಕ್ ಗಳನ್ನು ಪಡೆದು ಕೊಂಡಿದ್ದಾರೆ.

1000 ದ ಒಳಗೆ 35 ವಿದ್ಯಾರ್ಥಿಗಳು, 2000 ದ ಒಳಗೆ 42 ವಿದ್ಯಾರ್ಥಿಗಳು ಹಾಗೂ 5000 ದ ಒಳಗೆ 312 ವಿದ್ಯಾರ್ಥಿಗಳು ರಾಂಕ್ ಪಡೆದು ಕೊಂಡಿದ್ದಾರೆ.ಬೋರ್ಡ್ ಎಕ್ಸಾಂ, ಜೆ ಇ ಇ, ನೀಟ್, ನಾಟಾ ಎನ್ ಡಿ ಎ ಮೊದಲಾದ ಎಲ್ಲಾ ಪರೀಕ್ಷೆಗಳಲ್ಲೂ ಎಕ್ಸೆಲ್ ವಿದ್ಯಾರ್ಥಿಗಳು ಸಾಧಕರಾಗಿ ಹೊರ ಹೊಮ್ಮುತ್ತಿರುವುದು ಗುಣಮಟ್ಟದ ಶಿಕ್ಷಣಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 98.61

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಾಗಡಿ ಕನ್ನಡ ಪರ ಸಂಘಟನೆಗಳ ಸದಸ್ಯರ ಧರ್ಮಸ್ಥಳ ಭೇಟಿ

Suddi Udaya

ಫೆ.21: ಸಹೋದರಿಯರಾದ ಧರಿತ್ರಿ ಭಿಡೆ ಹಾಗೂ ಹಂಸಿನಿ ಭಿಡೆ ಯವರ ಭರತನಾಟ್ಯ ರಂಗಪ್ರವೇಶ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: 130 ಕೋಟಿ ವ್ಯವಹಾರ- ರೂ.17.92 ಲಕ್ಷ ಲಾಭ -ಶೇ 14 ಡಿವಿಡೆಂಟ್

Suddi Udaya
error: Content is protected !!