July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

ಗುರುವಾಯನಕೆರೆ: ಶೈಕ್ಷಣಿಕ ಸಾಧನೆಗಳ ಮೂಲಕವೇ ರಾಜ್ಯದಲ್ಲಿ ಮನೆಮಾತಾದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಈ ಬಾರಿಯೂ ನೂರಾರು ರ‍್ಯಾಂಕ್ ಗಳನ್ನು ಬಾಚಿಕೊಂಡಿದೆ.

ಪ್ರವಣ್ ಪೊನ್ನಪ್ಪ – 18,ಯಶವಂತ್ ಕೆಪಿ – 58,ನಮೃತಾ ಎನ್ – 58,ನಿಶಾನ್ -160,ಯಶಸ್ವಿನಿ – 305,ಮಾನ್ಯ – 339,ಪಿ ಎಸ್ ಯಶಸ್ – 366,ಶಾಂತವ್ವ ಬಸಪ್ಪ ಸಾಣಕ್ಕಿ – 408,ಕಲ್ಯಾಣ್ ಪ್ರಭು -415,ಸಿಟಿ ಚೇತನ್ ರಾಮ್ ಹೆಗಡೆ – 420,ಕೃಪಾ ಸಾಂಚಿ ಮೌರ್ಯ -436,ಸಿಂಚನ ಪಿ 468ಅನುಷ್ 482,ಸಫ್ವಾನ್ 472,ಅನುಜ್ ಕೆ ಎಸ್ 596,ಸಂದೀಪ್ ಎಂ ಎಸ್ 605,ಯೂಸುಫ್ ಅನ್ವರ್ 611,ಪ್ರತೀಕ್ಷಾ ಎಸ್ 616,ಜೀವನ್ ಟಿ ಎನ್ 714,ಸಂದೀಪ್ ದುಹ್ಲಾ 727,ಚೇತನ್ ಡಿ ಎಚ್ 730,ಎರಲ್ ಸಮಿಯಾ ಡಯಾಸ್ 751,ಪ್ರಿಮಲ್ ವೆನಿಷ ಡಿಸೋಜ 763,ಆನಂದ ರೆಡ್ಡಿ 764ಧನ್ಯ ಎಸ್ 768,ಕುಮಾರ್ ವೈಭವ 769 ಇವರು ರಾಜ್ಯ ರಾಂಕ್ ಗಳನ್ನು ಪಡೆದು ಕೊಂಡಿದ್ದಾರೆ.

1000 ದ ಒಳಗೆ 35 ವಿದ್ಯಾರ್ಥಿಗಳು, 2000 ದ ಒಳಗೆ 42 ವಿದ್ಯಾರ್ಥಿಗಳು ಹಾಗೂ 5000 ದ ಒಳಗೆ 312 ವಿದ್ಯಾರ್ಥಿಗಳು ರಾಂಕ್ ಪಡೆದು ಕೊಂಡಿದ್ದಾರೆ.ಬೋರ್ಡ್ ಎಕ್ಸಾಂ, ಜೆ ಇ ಇ, ನೀಟ್, ನಾಟಾ ಎನ್ ಡಿ ಎ ಮೊದಲಾದ ಎಲ್ಲಾ ಪರೀಕ್ಷೆಗಳಲ್ಲೂ ಎಕ್ಸೆಲ್ ವಿದ್ಯಾರ್ಥಿಗಳು ಸಾಧಕರಾಗಿ ಹೊರ ಹೊಮ್ಮುತ್ತಿರುವುದು ಗುಣಮಟ್ಟದ ಶಿಕ್ಷಣಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.

Related posts

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya

ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ

Suddi Udaya

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತ: ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡಲು ನಿರ್ಣಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

Suddi Udaya
error: Content is protected !!