23.8 C
ಪುತ್ತೂರು, ಬೆಳ್ತಂಗಡಿ
May 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

ಬೆಳ್ತಂಗಡಿ: ಚಾರ್ಮಾಡಿ ಪ್ರದೇಶದಲ್ಲಿರುವ ಅಪಾಯಕಾರಿ ಜಲಪಾತಗಳ ಬಳಿ ಪೊಲೀಸರನ್ನು ನಿಯೋಜಿಸಿದ್ದು ಇದರಿಂದ ಪ್ರವಾಸಿಗರ ಮೋಜು ಮಸ್ತಿಗೆ ತಡೆ ಹಿಡಿಯಲಾಗಿದೆ.

ಇತ್ತೀಚಿಗೆ ಸುರಿದ ಮಳೆಯಿಂದ ಜಲಪಾತಗಳು ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರು ಇದರ ಸೊಬಗನ್ನು ಆನಂದಿಸಲು ತಮ್ಮ ಜೀವದ ಹಂಗು ತೊರೆದು ಅಪಾಯಕಾರಿ ಸ್ಥಳಗಳಲ್ಲಿ ನಿಂತು ಸೆಲ್ಪಿ ತೆಗೆದುಕೊಳ್ಳುವುದು ಕಂಡುಬಂದಿದೆ, ಇದರಿಂದ ಎಚ್ಚೆತ್ತ ಪೊಲೀಸರು ಚಾರ್ಮಾಡಿಯಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಜಲಪಾತಗಳ ಬಳಿ ಬ್ಯಾರಿಕೇಡ್ ಇಟ್ಟು ಬಂಡೆಗಳನ್ನು ಹತ್ತದಂತೆ ತಡೆ ಹಿಡಿದಿದ್ದಾರೆ, ಅಲ್ಲದೆ ಬಂಡೆ ಹತ್ತಿದ್ದು ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಬಣಕಲ್ ಪೊಲೀಸರು ನೀಡಿದ್ದಾರೆ.

Related posts

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ತಾ| ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

Suddi Udaya

ಉಜಿರೆ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯಕ್ಷೇತ್ರದ ಒಕ್ಕೂಟದಿಂದ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರ ಹಸ್ತಾಂತರ

Suddi Udaya
error: Content is protected !!