25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

ಬೆಳ್ತಂಗಡಿ: ಚಾರ್ಮಾಡಿ ಪ್ರದೇಶದಲ್ಲಿರುವ ಅಪಾಯಕಾರಿ ಜಲಪಾತಗಳ ಬಳಿ ಪೊಲೀಸರನ್ನು ನಿಯೋಜಿಸಿದ್ದು ಇದರಿಂದ ಪ್ರವಾಸಿಗರ ಮೋಜು ಮಸ್ತಿಗೆ ತಡೆ ಹಿಡಿಯಲಾಗಿದೆ.

ಇತ್ತೀಚಿಗೆ ಸುರಿದ ಮಳೆಯಿಂದ ಜಲಪಾತಗಳು ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರು ಇದರ ಸೊಬಗನ್ನು ಆನಂದಿಸಲು ತಮ್ಮ ಜೀವದ ಹಂಗು ತೊರೆದು ಅಪಾಯಕಾರಿ ಸ್ಥಳಗಳಲ್ಲಿ ನಿಂತು ಸೆಲ್ಪಿ ತೆಗೆದುಕೊಳ್ಳುವುದು ಕಂಡುಬಂದಿದೆ, ಇದರಿಂದ ಎಚ್ಚೆತ್ತ ಪೊಲೀಸರು ಚಾರ್ಮಾಡಿಯಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಜಲಪಾತಗಳ ಬಳಿ ಬ್ಯಾರಿಕೇಡ್ ಇಟ್ಟು ಬಂಡೆಗಳನ್ನು ಹತ್ತದಂತೆ ತಡೆ ಹಿಡಿದಿದ್ದಾರೆ, ಅಲ್ಲದೆ ಬಂಡೆ ಹತ್ತಿದ್ದು ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಬಣಕಲ್ ಪೊಲೀಸರು ನೀಡಿದ್ದಾರೆ.

Related posts

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಕಲರವ: ಮಡಂತ್ಯಾರು ಶೌರ್ಯ ಘಟಕದ ತoಡಕ್ಕೆ ಗೌರವಾರ್ಪಣೆ

Suddi Udaya

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ಕೈಯಿಂದ ಕಾರಿನ ಗಾಜು ಒಡೆದ ವಿವಾದ – ಐವರ‌ ವಿಚಾರಣೆ ಪರಸ್ಪರ ಪ್ರಕರಣ ದಾಖಲು

Suddi Udaya

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

Suddi Udaya

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!