24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

ಬೆಳ್ತಂಗಡಿ: ಚಾರ್ಮಾಡಿ ಪ್ರದೇಶದಲ್ಲಿರುವ ಅಪಾಯಕಾರಿ ಜಲಪಾತಗಳ ಬಳಿ ಪೊಲೀಸರನ್ನು ನಿಯೋಜಿಸಿದ್ದು ಇದರಿಂದ ಪ್ರವಾಸಿಗರ ಮೋಜು ಮಸ್ತಿಗೆ ತಡೆ ಹಿಡಿಯಲಾಗಿದೆ.

ಇತ್ತೀಚಿಗೆ ಸುರಿದ ಮಳೆಯಿಂದ ಜಲಪಾತಗಳು ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರು ಇದರ ಸೊಬಗನ್ನು ಆನಂದಿಸಲು ತಮ್ಮ ಜೀವದ ಹಂಗು ತೊರೆದು ಅಪಾಯಕಾರಿ ಸ್ಥಳಗಳಲ್ಲಿ ನಿಂತು ಸೆಲ್ಪಿ ತೆಗೆದುಕೊಳ್ಳುವುದು ಕಂಡುಬಂದಿದೆ, ಇದರಿಂದ ಎಚ್ಚೆತ್ತ ಪೊಲೀಸರು ಚಾರ್ಮಾಡಿಯಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಜಲಪಾತಗಳ ಬಳಿ ಬ್ಯಾರಿಕೇಡ್ ಇಟ್ಟು ಬಂಡೆಗಳನ್ನು ಹತ್ತದಂತೆ ತಡೆ ಹಿಡಿದಿದ್ದಾರೆ, ಅಲ್ಲದೆ ಬಂಡೆ ಹತ್ತಿದ್ದು ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಬಣಕಲ್ ಪೊಲೀಸರು ನೀಡಿದ್ದಾರೆ.

Related posts

ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಸೇಕ್ರೆಡ್ ಹಾರ್ಟ್ ಆಂ. ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ ಸ್ಥಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಸಂಪನ್ನ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ನೇಮಕ

Suddi Udaya
error: Content is protected !!