22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

ಬೆಳ್ತಂಗಡಿ: ಚಾರ್ಮಾಡಿ ಪ್ರದೇಶದಲ್ಲಿರುವ ಅಪಾಯಕಾರಿ ಜಲಪಾತಗಳ ಬಳಿ ಪೊಲೀಸರನ್ನು ನಿಯೋಜಿಸಿದ್ದು ಇದರಿಂದ ಪ್ರವಾಸಿಗರ ಮೋಜು ಮಸ್ತಿಗೆ ತಡೆ ಹಿಡಿಯಲಾಗಿದೆ.

ಇತ್ತೀಚಿಗೆ ಸುರಿದ ಮಳೆಯಿಂದ ಜಲಪಾತಗಳು ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರು ಇದರ ಸೊಬಗನ್ನು ಆನಂದಿಸಲು ತಮ್ಮ ಜೀವದ ಹಂಗು ತೊರೆದು ಅಪಾಯಕಾರಿ ಸ್ಥಳಗಳಲ್ಲಿ ನಿಂತು ಸೆಲ್ಪಿ ತೆಗೆದುಕೊಳ್ಳುವುದು ಕಂಡುಬಂದಿದೆ, ಇದರಿಂದ ಎಚ್ಚೆತ್ತ ಪೊಲೀಸರು ಚಾರ್ಮಾಡಿಯಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಜಲಪಾತಗಳ ಬಳಿ ಬ್ಯಾರಿಕೇಡ್ ಇಟ್ಟು ಬಂಡೆಗಳನ್ನು ಹತ್ತದಂತೆ ತಡೆ ಹಿಡಿದಿದ್ದಾರೆ, ಅಲ್ಲದೆ ಬಂಡೆ ಹತ್ತಿದ್ದು ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಬಣಕಲ್ ಪೊಲೀಸರು ನೀಡಿದ್ದಾರೆ.

Related posts

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಮಟ್ಟದ ಜನಸ್ಪಂದನ ಸಭೆ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯ ವತಿಯಿಂದ ಸಾಧಕರಿಗೆ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಗೋವಿಂದೂರು: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

Suddi Udaya

ಲಾಯಿಲ-ಧರ್ಮಸ್ಥಳ ದಾರಿ ಮಧ್ಯೆ ಮಹಿಳೆಯೊಬ್ಬರ ಕರಿಮಣಿ ಸರ ಕಳೆದು ಹೋಗಿದೆ

Suddi Udaya
error: Content is protected !!