25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ

ಕೊಕ್ಕಡ: ಬಯಲು ಆಲಯ ಪ್ರಖ್ಯಾತಿ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ ನೀಡಿ ಶ್ರೀ ಮಹಾಗಣಪತಿ ದೇವರಿಗೆ ರಂಗ ಪೂಜೆ ಸಲ್ಲಿಸಿದರು ಸಲ್ಲಿಸಿದರು.

ಶಾಸಕರನ್ನು ವ್ಯವಸ್ಥಾಪನ ಸಮಿತಿಯ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಮ್ ನಾಗೇಶ್ ಕುಮಾರ್ ಗೌಡ, ಸಮಿತಿಯ ಸದಸ್ಯರಾದ ಪ್ರಶಾಂತ್ ಮಚ್ಚಿನ, ವಿಶ್ವನಾಥ್ ಪೂಜಾರಿ ಕೊಲ್ಲಾಜೆ, ಪ್ರಮೋದ್ ಕುಮಾರ್ ರೈ, ಹರಿಶ್ಚಂದ್ರ ಕೊಕ್ಕಡ, ಗಣೇಶ್ ಕಾಶಿ ಕೊಕ್ಕಡ, ಉಪಸ್ಥಿತರಿದ್ದರು.

Related posts

ಕಾಜೂರು: ರೂ. 1.5 ಕೋಟಿ ವೆಚ್ಚದ “ಮುಸಾಫಿರ್ ಖಾನಾ (ಯಾತ್ರಿ ನಿವಾಸ)” ಕಟ್ಟಡ ಉದ್ಘಾಟನೆ:

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

Suddi Udaya

ವೇಣೂರು: ಬಜಿರೆಯ ಡಾ. ಸುಕೇಶ್ ಕುಮಾರ್ ರವರಿಗೆ ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿ

Suddi Udaya
error: Content is protected !!