23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೈ ಅಕಾಡೆಮಿಯ ನೂತನ ಶಾಖೆ ಕಕ್ಕಿಂಜೆಯಲ್ಲಿ ಶುಭಾರಂಭ

ಕಕ್ಕಿಂಜೆ: ಇಲ್ಲಿನ ಸೀತಾ ಕಾಂಪ್ಲೆಕ್ಸ್ ನಲ್ಲಿ ‘ಪೈ ಅಕಾಡೆಮಿಯ’ ನೂತನ ಶಾಖೆಯು ಮೇ ೨೮ ರಂದು ಶುಭಾರಂಭಗೊAಡಿತು. ಶ್ರೀಮತಿ ಲಕ್ಷ್ಮೀ ದೇವಿ ಪೈ ಉದ್ಘಾಟಿಸಿ ಶುಭ ಹಾರೈಸಿದರು. ಸಂಸ್ಥೆಯ ಸಂಸ್ಥಾಪಕಿಯಾದ ಶ್ರೀಮತಿ ಚೈತ್ರಾ ಪೈ ಹಾಗೂ ಸ್ವಾತಿ ಪೈ ಯವರು ದೀಪ ಬೆಳಗಿಸಿದರು.


ಬೆಳ್ತಂಗಡಿ ಹಾಗೂ ಉಜಿರೆಯಲ್ಲಿ ಅತ್ಯಂತ ಯಶಸ್ವಿಯಾಗಿ ವಿದ್ಯಾರ್ಥಿಗಳಿಗೆ ತರಗತಿಯನ್ನು ನಡೆಸಿ ವಿದ್ಯಾರ್ಥಿ ಮತ್ತು ಪೋಷಕರ ಮೆಚ್ಚುಗೆಗೆ ಪಾತ್ರವಾದ ಪೈ ಅಕಾಡೆಮಿಯು, ಸ್ಥಳೀಯ ಪೋಷಕರ ವಿನಂತಿ ಮತ್ತು ಸಹಕಾರದ ಮೇರೆಗೆ ನೂತನ ಶಾಖೆಯ ಕನಸನ್ನು ಕಟ್ಟಿತ್ತು. ನೂತನ ಶಾಖೆಯಲ್ಲಿ ಪ್ರಸ್ತುತ ಎಲ್.ಕೆ.ಜಿ ಯಿಂದ 7ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ತರಗತಿಯನ್ನು ನಡೆಸುವ ಉದ್ದೇಶವಿದೆ ಎಂದು ಸಂಸ್ಥೆಯ ಸಂಸ್ಥಾಪಕಿ ಶ್ರೀಮತಿ ಚೈತ್ರ ಎಸ್ ಪೈ ತಿಳಿಸಿದರು.


ಈ ಸಂದರ್ಭದಲ್ಲಿ ಶ್ರೀಮತಿ ಚೈತ್ರ ಎಸ್ ಪೈ ಅವರ ಪತಿ “ಪೈ ಸ್ವೀಟ್ಸ್” ಸಂತೆಕಟ್ಟೆಯ ಮಾಲಕರಾದ ಬಿ. ಸತೀಶ್ ಪೈ ಹಾಗೂ ಪೈ ಕುಟುಂಬದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರ್ ಸರ್ಕಲ್ : ಪ್ರಜಾಭಾರತ ಸಂಗಮ

Suddi Udaya

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya
error: Content is protected !!