22.9 C
ಪುತ್ತೂರು, ಬೆಳ್ತಂಗಡಿ
May 31, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

ಬೆಳ್ತಂಗಡಿ: ಇಲ್ಲಿನ ಐಬಿ ರಸ್ತೆಯಲ್ಲಿರುವ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿರುವ ಮೂರು ಮಂದಿ ವಕೀಲರು ಹಾಗೂ ಒಬ್ಬರು ಇಂಜಿನಿಯರ್ ಕಚೇರಿಯ ಬಾಗಿಲಿನ ಮುಂಭಾಗದಲ್ಲಿ ಕಂಕುಮ ಚೆಲ್ಲಿರುವುದು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ಐಬಿ ರಸ್ತೆಯಲ್ಲಿರುವ ವಿಘ್ನೇಶ್ ಸಿಟಿ ವಾಣಿಜ್ಯ ಸಂಕಿರ್ಣದ ಒಂದನೆ ಮಹಡಿಯಲ್ಲಿರುವ ಸಂತೋಷ್ ಕುಮಾರ್, ಗಂಗಾಧರ ಪೂಜಾರಿ ವಕೀಲರ ಕಚೇರಿಯ ಬಾಗಿಲ ಮುಂದೆ ಹಾಗೂ ಸಿದ್ದಿವಿನಾಯಕ ಆಸೋಸಿಯೇಟ್ಸ್ ಇಂಜಿನಿಯರ್ ಕಚೇರಿ ಮುಂದೆ ಇಂದು ಬೆಳಿಗ್ಗೆ ಕುಂಕುಮ ಚೆಲ್ಲಿರುವುದು ಕಂಡು ಬಂದಿದೆ. ಅದೇ ರೀತಿ ಮಹಿಳಾ ಒಕ್ಕೂಟ ಕಟ್ಟಡದಲ್ಲಿರುವ ವಕೀಲರಾದ ಮನೋಹರ ಇಳಂತಿಲರ ಕಚೇರಿಯ ಬಾಗಿಲಿನ ಮುಂದೆಯೂ ಇದೇ ರೀತಿ ಕುಂಕುಮ ಚೆಲ್ಲಿರುವುದು ಕಂಡು ಬಂದಿದೆ.

ನಾಲ್ಕು ಮಂದಿಯ ಕಚೇರಿಯ ಬಾಗಿಲು ಎದುರು ಕುಂಕುಮ ಚೆಲ್ಲಿರುವ ಉದ್ದೇಶ ಏನುಗೊತ್ತಾಗಿಲ್ಲ.ಈ ಕಟ್ಟಡದಲ್ಲಿ ಹಲವು ಕಚೇರಿಗಳಿದ್ದರೂ, ನಾಲ್ಕು ಕಚೇರಿಯ ಎದರು ಮಾತ್ರ ಕುಂಕುಮ ಚೆಲ್ಲಿರುವುದು ಕುತೂಲಹಕ್ಕೆ ಕಾರಣವಾಗಿದೆ.

Related posts

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

Suddi Udaya

ಮಿತ್ತಬಾಗಿಲು: ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ನಿಧನ

Suddi Udaya

ಶ್ರೀಮತಿ ಉಮಾವತಿ ರುಕ್ಮಯ ಗೌಡ ರವರಿಗೆ ರಾಜ್ಯಪಾಲರಿಂದ ಘಟಿಕೋತ್ಸವದಲ್ಲಿ ರ್‍ಯಾಂಕ್ ಪದವಿ ಪ್ರಶಸ್ತಿ ಪ್ರದಾನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ: ರೂ.4.09 ಕೋಟಿ ನಿವ್ವಳ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಕಿಲ್ಲೂರು‌ ನೂತನ ಮಸ್ಜಿದ್ ಗೆ ಖಾಝಿ ಕೂರತ್ ತಂಙಳ್ ರಿಂದ ಶಿಲಾನ್ಯಾಸ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಸಹರಾ ಆ್ಯಂಬುಲೆನ್ಸ್ ಪಲ್ಟಿ: ಮಾಲಾಡಿ ನಿವಾಸಿ ಶಬೀರ್ ಸಾವು

Suddi Udaya
error: Content is protected !!