23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

ಬೆಳ್ತಂಗಡಿ: ಇಲ್ಲಿನ ಐಬಿ ರಸ್ತೆಯಲ್ಲಿರುವ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿರುವ ಮೂರು ಮಂದಿ ವಕೀಲರು ಹಾಗೂ ಒಬ್ಬರು ಇಂಜಿನಿಯರ್ ಕಚೇರಿಯ ಬಾಗಿಲಿನ ಮುಂಭಾಗದಲ್ಲಿ ಕಂಕುಮ ಚೆಲ್ಲಿರುವುದು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ಐಬಿ ರಸ್ತೆಯಲ್ಲಿರುವ ವಿಘ್ನೇಶ್ ಸಿಟಿ ವಾಣಿಜ್ಯ ಸಂಕಿರ್ಣದ ಒಂದನೆ ಮಹಡಿಯಲ್ಲಿರುವ ಸಂತೋಷ್ ಕುಮಾರ್, ಗಂಗಾಧರ ಪೂಜಾರಿ ವಕೀಲರ ಕಚೇರಿಯ ಬಾಗಿಲ ಮುಂದೆ ಹಾಗೂ ಸಿದ್ದಿವಿನಾಯಕ ಆಸೋಸಿಯೇಟ್ಸ್ ಇಂಜಿನಿಯರ್ ಕಚೇರಿ ಮುಂದೆ ಇಂದು ಬೆಳಿಗ್ಗೆ ಕುಂಕುಮ ಚೆಲ್ಲಿರುವುದು ಕಂಡು ಬಂದಿದೆ. ಅದೇ ರೀತಿ ಮಹಿಳಾ ಒಕ್ಕೂಟ ಕಟ್ಟಡದಲ್ಲಿರುವ ವಕೀಲರಾದ ಮನೋಹರ ಇಳಂತಿಲರ ಕಚೇರಿಯ ಬಾಗಿಲಿನ ಮುಂದೆಯೂ ಇದೇ ರೀತಿ ಕುಂಕುಮ ಚೆಲ್ಲಿರುವುದು ಕಂಡು ಬಂದಿದೆ.

ನಾಲ್ಕು ಮಂದಿಯ ಕಚೇರಿಯ ಬಾಗಿಲು ಎದುರು ಕುಂಕುಮ ಚೆಲ್ಲಿರುವ ಉದ್ದೇಶ ಏನುಗೊತ್ತಾಗಿಲ್ಲ.ಈ ಕಟ್ಟಡದಲ್ಲಿ ಹಲವು ಕಚೇರಿಗಳಿದ್ದರೂ, ನಾಲ್ಕು ಕಚೇರಿಯ ಎದರು ಮಾತ್ರ ಕುಂಕುಮ ಚೆಲ್ಲಿರುವುದು ಕುತೂಲಹಕ್ಕೆ ಕಾರಣವಾಗಿದೆ.

Related posts

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳ : ನಡುಗುಡ್ಡೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್

Suddi Udaya

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!