23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ 14ನೇ ವರ್ಷದ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮೇ 25 ರoದು ಬಂಡಿಮಠ ಮೈದಾನದ ಬಯಲು ರಂಗ ಮಂದಿರದಲ್ಲಿ ಜರಗಿತು.

ಗೌರವಾಧ್ಯಕ್ಷರಾಗಿ ಎಸ್ ಗಂಗಾಧರ ರಾವ್ ಕೆವುಡೇಲು, ನಿಕಟ ಪೂರ್ವಧ್ಯಕ್ಷರಾಗಿ ಉಮೇಶ್ ಕುಮಾರ್ ಮದ್ದಡ್ಕ, ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್ ಗುರುವಾಯನಕೆರೆ, ಗೌರವ ಸಂಚಾಲಕರಾಗಿ ಜಯರಾಮ್ ಶೆಟ್ಟಿ ಮುಂಡಾಡಿ ಗುತ್ತು, ಕಾರ್ಯಾಧ್ಯಕ್ಷರಾಗಿ ಎಂ ಲತೇಶ್ ಶೆಣೈ ಮದ್ದಡ್ಕ, ದಾಮೋದರ್ ಕುಂದರ್ ಸಬರಬೈಲು, ಧನಲಕ್ಷ್ಮಿ ಚಂದ್ರಶೇಖರ್ ಕರಿಯಬೆ ಸೋಣಂದೂರು., ಪ್ರಧಾನ ಸಂಚಾಲಕರಾಗಿ ಚಂದ್ರಶೇಖರ್ ಕೋಟ್ಯಾನ್ ಕರಿಯಬೆ ಸೋಣoದೂರು, ದಿನೇಶ್ ಮೂಲ್ಯ ಕೊoಡೆಮಾರು, ಪ್ರಧಾನ ಕಾರ್ಯದರ್ಶಿಯಾಗಿ ಯತೀಶ್ ಪ್ರಭು ಮದ್ದಡ್ಕ, ಕೋಶಾಧಿಕಾರಿಯಾಗಿ ಅನುಪ್ ಎಂ ಬಂಗೇರ ಮದ್ದಡ್ಕ, ಸಂಘಟನಾ ಕಾರ್ಯದರ್ಶಿಯಾಗಿ ಪದ್ಮನಾಭ ಸಾಲಿಯಾನ್ ಮಾಲಾಡಿ, ಚಂದ್ರಹಾಸ ಕೇದೆ, ಉಪಾಧ್ಯಕ್ಷರುಗಳಾಗಿ ಮೋಹನ್ ಕೆರ್ಮಣ್ಣಾಯಾ ಮೈರಾರು, ರಾಕೇಶ್ ರೈ ಬಿಯಂತಿಮಾರು, ರಮೇಶ್ ಆಚಾರ್ಯ ಮದ್ದಡ್ಕ, ಸತೀಶ್ ಬoಗೇರ ಕುವೆಟ್ಟು, ಗಾಯತ್ರಿ ಜೆ ಬಂಗೇರ ಪ್ರಣಮ್ಯ ಕುವೆಟ್ಟು, ಸುಲೋಚನ ನ್ಯಾಯದಕಲ,. ಪ್ರಮೀಳಾ ಶೆಟ್ಟಿ ಮದ್ದಡ್ಕ, ದೇವಕಿ ಅರ್ಕಜೆ, ಕಾರ್ಯದರ್ಶಿಗಳಾಗಿ ಅರುಣಾ ನರಸಿಂಹ ಮದ್ದಡ್ಕ, ರಾಜು ಕುಮಾರ್ ಭಟ್ ಬರಮೇಲು, ಜಾನಕಿ ದಿನಕರ್ ಸಬರಬೈಲು, ಸುರೇಶ್ ನಾಯ್ಕ್ ಭದ್ರಕಜೆ, ಗುರುವ ಪಲ್ಕೆ, ರವೀಂದ್ರ ಎಂ ಕೆ ಹೊಸಮನೆ, ಜನಾರ್ಧನ ಪೂಜಾರಿ ಸಬರಬೈಲು, ಲೋಕೇಶ್ ಪ್ರಭು ಬಾವುಟ ಗುಡ್ಡೆ, ಪ್ರಶಾಂತ್ ಕಿನ್ನಿಗೋಳಿ, ರಂಜಿತ್ ಕುದುರೆಕಲ್ಲು, ಉಮೇಶ್ ಪೂಜಾರಿ ಕೊಲ್ಯ, ಪ್ರೇಮ ಎಂ‌ ಬಂಗೇರ ಮದ್ದಡ್ಕ, ವೆಂಕಪ್ಪಗೌಡ ಮಡಂತಿಲ, ರಾಘವೇಂದ್ರ ಗೌಡ ಕರ್ನಂತೋಡಿ, ಸುಚಿತ್ರ ಶೆಣೈ ಮದ್ದಡ್ಕ , ಸತೀಶ್ ಶೆಟ್ಟಿ ಮೈರಾರು, ಅನುರಾಗ್ ಪ್ರಭು ಮದ್ದಡ್ಕ, ಯೋಗೀಶ್ ನಾಯಕ್ ಭದ್ರಕಜೆ, ಕ್ರೀಡಾ ಸಂಚಾಲಕರಾಗಿ ಪ್ರದೀಪ್ ನಾಯಕ್ ಬಲ್ಕತ್ಯಾರು, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಶಾಂತಾಜೆ ಬಂಗೇರ ಕುವೆಟ್ಟು, ಲಲಿತ ಕೇದಳಿಕೆ, ಶಾಂಭವಿ ಪಿ ಬಂಗೇರ ಬೆಳ್ತಂಗಡಿ, ಜಯಂತಿ ಜಾಲಿಯರಡ್ಡ, ನಳಿನಿ ಜಾಲಿಯರಡ್ಡ, ಕ್ರೀಡಾ ಕಾರ್ಯದರ್ಶಿಗಳಾಗಿ ಹರೀಶ್ ಕೋಟ್ಯಾನ್ ಮದ್ದಡ್ಕ, ಸುಂದರ್ ನಾಯ್ಕ್ ಮದ್ದಡ್ಕ, ಶೀನಾ ನಾಯ್ಕ್ ಮದ್ದಡ್ಕ, ಕಾರ್ಯಕ್ರಮ ನಿರೂಪಕರು ವೃಷಭ ಆರಿಗ ಪರಾರಿ ಗುತ್ತು, ಯುವರಾಜ ನಂದಿ ಬೆಟ್ಟ, ಮಾಧ್ಯಮ ಪ್ರತಿನಿಧಿಗಳಾಗಿ ಆಲ್ಫೋನ್ ಫ್ರಾಂಕೊ, ಮಹಮ್ಮದ್ ರಫೀಕ್ ಅಲಾದಿಕೊಟ್ಟಿಗೆ, ಫ್ರಾನ್ಸಿಸ್ ಡಿಸೋಜ ಮದ್ದಡ್ಕ ಆಯ್ಕೆಯಾಗಿದ್ದಾರೆ.

Related posts

ನಾವೂರು: ಕಾಂತಪ್ಪ ಮೂಲ್ಯರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ : ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ನೇಮಕ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರು: ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ: ಎಸ್.ಎಸ್.ಎಫ್. ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya
error: Content is protected !!