23.1 C
ಪುತ್ತೂರು, ಬೆಳ್ತಂಗಡಿ
June 1, 2025
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಮೇ 29: ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಕುವೆಟ್ಟು, ಲ್ಯಾಲ, ಬಂಗಾಡಿ ಮತ್ತು ಕೊಲ್ಲಿ ಪೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಮೇ 29ರಂದು ಬೆಳಿಗ್ಗೆ ಗಂಟೆ 10ರಿಂದ ಸಂಜೆ ಗಂಟೆ 5.30ರ ತನಕ ಚರ್ಚ್ ರೋಡ್, ಸಂತೆಕಟ್ಟೆ, ಬೆಳ್ತಂಗಡಿ ಪೇಟೆ, ಹುನ್ಸೆಕಟ್ಟೆ, ಲ್ಯಾಲ, ಬಂಗಾಡಿ, ನಾವೂರು, ಇಂದಬೆಟ್ಟು, ಕೊಲ್ಲಿ, ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

Related posts

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya

ಇಂದಬೆಟ್ಟು : ಬಂಗಾಡಿ ನಿವಾಸಿ ಪ್ರದೀಪ್ ದೇವಾಡಿಗ ನಿಧನ

Suddi Udaya

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya
error: Content is protected !!