ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜಕೀಯ ಪ್ರೇರಿತ ಷಡ್ಯಂತ್ರಕ್ಕೆ ಇನ್ನೊಂದು ಜೀವ ಬಲಿಯಾಗಿದೆ: ಅಭಿನಂದನ್ ಹರೀಶ್ ಕುಮಾರ್

ಬೆಳ್ತಂಗಡಿ: ರಾಜಕೀಯ ಪ್ರೇರಿತ ಷಡ್ಯಂತ್ರಕ್ಕೆ ಇನ್ನೊಂದು ಜೀವ ಬಲಿಯಾಗಿದೆ. ಕೊಲೆ ಮಾಡುವಂತ ಮನಸ್ಥಿತಿಗೆ ಧಿಕ್ಕಾರವಿದೆ, ಕೊಲೆಯಾಗುವುದು ಯಾವುದೇ ನಾಯಕರ ಮಕ್ಕಳಲ್ಲ, ಅಮಾಯಕ ಜೀವಗಳೆಂದು ತಿಳಿದಿರಲಿ, ಹೋದ ಜೀವ ಬರಲಾರದು ಆದರೆ ಇರುವ ಜೀವಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ, ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯಲ್ಲಿ ಮತ್ತೆ ಶಾಂತಿ, ಸೌಹಾರ್ದತೆ ಮೆರೆಯಲಿ ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ತಿಳಿಸಿದರು.

Related posts

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ. ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya

ಕಿರು ನಾಟಕ ಸ್ಪರ್ಧೆ: ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya

ಅಳದಂಗಡಿ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!