25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆದದ್ದು, ಇದು ತೀರಾ ಖಂಡನೀಯ, ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು, ಜನರಿಗೆ ರಕ್ಷಣೆ ನೀಡಬೇಕು ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು, ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೋಮು ದ್ವೇಷಕ್ಕೆ ಯಾವ ಧರ್ಮದವನು ಬಲಿಯಾಗಬಾರದು. ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಜಾ

Suddi Udaya

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಎಸ್ ಐಟಿಗೆ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಲ್ಲಿ ದಸರಾ- ದೀಪಾವಳಿ ಪ್ರಯುಕ್ತ ಉಡುಪುಗಳ ಮಹಾಮೇಳ

Suddi Udaya
error: Content is protected !!