25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೈ ಅಕಾಡೆಮಿಯ ನೂತನ ಶಾಖೆ ಕಕ್ಕಿಂಜೆಯಲ್ಲಿ ಶುಭಾರಂಭ

ಕಕ್ಕಿಂಜೆ: ಇಲ್ಲಿನ ಸೀತಾ ಕಾಂಪ್ಲೆಕ್ಸ್ ನಲ್ಲಿ ‘ಪೈ ಅಕಾಡೆಮಿಯ’ ನೂತನ ಶಾಖೆಯು ಮೇ ೨೮ ರಂದು ಶುಭಾರಂಭಗೊAಡಿತು. ಶ್ರೀಮತಿ ಲಕ್ಷ್ಮೀ ದೇವಿ ಪೈ ಉದ್ಘಾಟಿಸಿ ಶುಭ ಹಾರೈಸಿದರು. ಸಂಸ್ಥೆಯ ಸಂಸ್ಥಾಪಕಿಯಾದ ಶ್ರೀಮತಿ ಚೈತ್ರಾ ಪೈ ಹಾಗೂ ಸ್ವಾತಿ ಪೈ ಯವರು ದೀಪ ಬೆಳಗಿಸಿದರು.


ಬೆಳ್ತಂಗಡಿ ಹಾಗೂ ಉಜಿರೆಯಲ್ಲಿ ಅತ್ಯಂತ ಯಶಸ್ವಿಯಾಗಿ ವಿದ್ಯಾರ್ಥಿಗಳಿಗೆ ತರಗತಿಯನ್ನು ನಡೆಸಿ ವಿದ್ಯಾರ್ಥಿ ಮತ್ತು ಪೋಷಕರ ಮೆಚ್ಚುಗೆಗೆ ಪಾತ್ರವಾದ ಪೈ ಅಕಾಡೆಮಿಯು, ಸ್ಥಳೀಯ ಪೋಷಕರ ವಿನಂತಿ ಮತ್ತು ಸಹಕಾರದ ಮೇರೆಗೆ ನೂತನ ಶಾಖೆಯ ಕನಸನ್ನು ಕಟ್ಟಿತ್ತು. ನೂತನ ಶಾಖೆಯಲ್ಲಿ ಪ್ರಸ್ತುತ ಎಲ್.ಕೆ.ಜಿ ಯಿಂದ 7ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ತರಗತಿಯನ್ನು ನಡೆಸುವ ಉದ್ದೇಶವಿದೆ ಎಂದು ಸಂಸ್ಥೆಯ ಸಂಸ್ಥಾಪಕಿ ಶ್ರೀಮತಿ ಚೈತ್ರ ಎಸ್ ಪೈ ತಿಳಿಸಿದರು.


ಈ ಸಂದರ್ಭದಲ್ಲಿ ಶ್ರೀಮತಿ ಚೈತ್ರ ಎಸ್ ಪೈ ಅವರ ಪತಿ “ಪೈ ಸ್ವೀಟ್ಸ್” ಸಂತೆಕಟ್ಟೆಯ ಮಾಲಕರಾದ ಬಿ. ಸತೀಶ್ ಪೈ ಹಾಗೂ ಪೈ ಕುಟುಂಬದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ. ಯು. ಸಿ ವಿದ್ಯಾರ್ಥಿಗಳಿಗೆ “Ignite 2026” ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ. ವಂ. ಜೇಮ್ಸ್ ಪಟ್ಟೇರಿಲ್ ರವರಿಗೆ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ಅಭಿನಂದನೆ

Suddi Udaya

ಶಿರ್ಲಾಲು ನಿವಾಸಿ ಜಯಂತಿ ಹೃದಯಾಘಾತದಿಂದ ನಿಧನ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!