23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೈ ಅಕಾಡೆಮಿಯ ನೂತನ ಶಾಖೆ ಕಕ್ಕಿಂಜೆಯಲ್ಲಿ ಶುಭಾರಂಭ

ಕಕ್ಕಿಂಜೆ: ಇಲ್ಲಿನ ಸೀತಾ ಕಾಂಪ್ಲೆಕ್ಸ್ ನಲ್ಲಿ ‘ಪೈ ಅಕಾಡೆಮಿಯ’ ನೂತನ ಶಾಖೆಯು ಮೇ ೨೮ ರಂದು ಶುಭಾರಂಭಗೊAಡಿತು. ಶ್ರೀಮತಿ ಲಕ್ಷ್ಮೀ ದೇವಿ ಪೈ ಉದ್ಘಾಟಿಸಿ ಶುಭ ಹಾರೈಸಿದರು. ಸಂಸ್ಥೆಯ ಸಂಸ್ಥಾಪಕಿಯಾದ ಶ್ರೀಮತಿ ಚೈತ್ರಾ ಪೈ ಹಾಗೂ ಸ್ವಾತಿ ಪೈ ಯವರು ದೀಪ ಬೆಳಗಿಸಿದರು.


ಬೆಳ್ತಂಗಡಿ ಹಾಗೂ ಉಜಿರೆಯಲ್ಲಿ ಅತ್ಯಂತ ಯಶಸ್ವಿಯಾಗಿ ವಿದ್ಯಾರ್ಥಿಗಳಿಗೆ ತರಗತಿಯನ್ನು ನಡೆಸಿ ವಿದ್ಯಾರ್ಥಿ ಮತ್ತು ಪೋಷಕರ ಮೆಚ್ಚುಗೆಗೆ ಪಾತ್ರವಾದ ಪೈ ಅಕಾಡೆಮಿಯು, ಸ್ಥಳೀಯ ಪೋಷಕರ ವಿನಂತಿ ಮತ್ತು ಸಹಕಾರದ ಮೇರೆಗೆ ನೂತನ ಶಾಖೆಯ ಕನಸನ್ನು ಕಟ್ಟಿತ್ತು. ನೂತನ ಶಾಖೆಯಲ್ಲಿ ಪ್ರಸ್ತುತ ಎಲ್.ಕೆ.ಜಿ ಯಿಂದ 7ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ತರಗತಿಯನ್ನು ನಡೆಸುವ ಉದ್ದೇಶವಿದೆ ಎಂದು ಸಂಸ್ಥೆಯ ಸಂಸ್ಥಾಪಕಿ ಶ್ರೀಮತಿ ಚೈತ್ರ ಎಸ್ ಪೈ ತಿಳಿಸಿದರು.


ಈ ಸಂದರ್ಭದಲ್ಲಿ ಶ್ರೀಮತಿ ಚೈತ್ರ ಎಸ್ ಪೈ ಅವರ ಪತಿ “ಪೈ ಸ್ವೀಟ್ಸ್” ಸಂತೆಕಟ್ಟೆಯ ಮಾಲಕರಾದ ಬಿ. ಸತೀಶ್ ಪೈ ಹಾಗೂ ಪೈ ಕುಟುಂಬದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಮ್ಯಾರಥಾನ್ ಯೋಗ ತರಬೇತಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

Suddi Udaya

ಧರ್ಮಸ್ಥಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Suddi Udaya

ಧರ್ಮಸ್ಥಳ: ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya
error: Content is protected !!