22.9 C
ಪುತ್ತೂರು, ಬೆಳ್ತಂಗಡಿ
May 30, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

ಬೆಳ್ತಂಗಡಿ: ಇಲ್ಲಿನ ಐಬಿ ರಸ್ತೆಯಲ್ಲಿರುವ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿರುವ ಮೂರು ಮಂದಿ ವಕೀಲರು ಹಾಗೂ ಒಬ್ಬರು ಇಂಜಿನಿಯರ್ ಕಚೇರಿಯ ಬಾಗಿಲಿನ ಮುಂಭಾಗದಲ್ಲಿ ಕಂಕುಮ ಚೆಲ್ಲಿರುವುದು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ಐಬಿ ರಸ್ತೆಯಲ್ಲಿರುವ ವಿಘ್ನೇಶ್ ಸಿಟಿ ವಾಣಿಜ್ಯ ಸಂಕಿರ್ಣದ ಒಂದನೆ ಮಹಡಿಯಲ್ಲಿರುವ ಸಂತೋಷ್ ಕುಮಾರ್, ಗಂಗಾಧರ ಪೂಜಾರಿ ವಕೀಲರ ಕಚೇರಿಯ ಬಾಗಿಲ ಮುಂದೆ ಹಾಗೂ ಸಿದ್ದಿವಿನಾಯಕ ಆಸೋಸಿಯೇಟ್ಸ್ ಇಂಜಿನಿಯರ್ ಕಚೇರಿ ಮುಂದೆ ಇಂದು ಬೆಳಿಗ್ಗೆ ಕುಂಕುಮ ಚೆಲ್ಲಿರುವುದು ಕಂಡು ಬಂದಿದೆ. ಅದೇ ರೀತಿ ಮಹಿಳಾ ಒಕ್ಕೂಟ ಕಟ್ಟಡದಲ್ಲಿರುವ ವಕೀಲರಾದ ಮನೋಹರ ಇಳಂತಿಲರ ಕಚೇರಿಯ ಬಾಗಿಲಿನ ಮುಂದೆಯೂ ಇದೇ ರೀತಿ ಕುಂಕುಮ ಚೆಲ್ಲಿರುವುದು ಕಂಡು ಬಂದಿದೆ.

ನಾಲ್ಕು ಮಂದಿಯ ಕಚೇರಿಯ ಬಾಗಿಲು ಎದುರು ಕುಂಕುಮ ಚೆಲ್ಲಿರುವ ಉದ್ದೇಶ ಏನುಗೊತ್ತಾಗಿಲ್ಲ.ಈ ಕಟ್ಟಡದಲ್ಲಿ ಹಲವು ಕಚೇರಿಗಳಿದ್ದರೂ, ನಾಲ್ಕು ಕಚೇರಿಯ ಎದರು ಮಾತ್ರ ಕುಂಕುಮ ಚೆಲ್ಲಿರುವುದು ಕುತೂಲಹಕ್ಕೆ ಕಾರಣವಾಗಿದೆ.

Related posts

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ.

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋವೆನಸ್ ಲೇಸರ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya
error: Content is protected !!