25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

ಬೆಳ್ತಂಗಡಿ: ಇಲ್ಲಿನ ಐಬಿ ರಸ್ತೆಯಲ್ಲಿರುವ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿರುವ ಮೂರು ಮಂದಿ ವಕೀಲರು ಹಾಗೂ ಒಬ್ಬರು ಇಂಜಿನಿಯರ್ ಕಚೇರಿಯ ಬಾಗಿಲಿನ ಮುಂಭಾಗದಲ್ಲಿ ಕಂಕುಮ ಚೆಲ್ಲಿರುವುದು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ಐಬಿ ರಸ್ತೆಯಲ್ಲಿರುವ ವಿಘ್ನೇಶ್ ಸಿಟಿ ವಾಣಿಜ್ಯ ಸಂಕಿರ್ಣದ ಒಂದನೆ ಮಹಡಿಯಲ್ಲಿರುವ ಸಂತೋಷ್ ಕುಮಾರ್, ಗಂಗಾಧರ ಪೂಜಾರಿ ವಕೀಲರ ಕಚೇರಿಯ ಬಾಗಿಲ ಮುಂದೆ ಹಾಗೂ ಸಿದ್ದಿವಿನಾಯಕ ಆಸೋಸಿಯೇಟ್ಸ್ ಇಂಜಿನಿಯರ್ ಕಚೇರಿ ಮುಂದೆ ಇಂದು ಬೆಳಿಗ್ಗೆ ಕುಂಕುಮ ಚೆಲ್ಲಿರುವುದು ಕಂಡು ಬಂದಿದೆ. ಅದೇ ರೀತಿ ಮಹಿಳಾ ಒಕ್ಕೂಟ ಕಟ್ಟಡದಲ್ಲಿರುವ ವಕೀಲರಾದ ಮನೋಹರ ಇಳಂತಿಲರ ಕಚೇರಿಯ ಬಾಗಿಲಿನ ಮುಂದೆಯೂ ಇದೇ ರೀತಿ ಕುಂಕುಮ ಚೆಲ್ಲಿರುವುದು ಕಂಡು ಬಂದಿದೆ.

ನಾಲ್ಕು ಮಂದಿಯ ಕಚೇರಿಯ ಬಾಗಿಲು ಎದುರು ಕುಂಕುಮ ಚೆಲ್ಲಿರುವ ಉದ್ದೇಶ ಏನುಗೊತ್ತಾಗಿಲ್ಲ.ಈ ಕಟ್ಟಡದಲ್ಲಿ ಹಲವು ಕಚೇರಿಗಳಿದ್ದರೂ, ನಾಲ್ಕು ಕಚೇರಿಯ ಎದರು ಮಾತ್ರ ಕುಂಕುಮ ಚೆಲ್ಲಿರುವುದು ಕುತೂಲಹಕ್ಕೆ ಕಾರಣವಾಗಿದೆ.

Related posts

ಲಿಯೋ ಕ್ಲಬ್ ಬೆಳ್ತಂಗಡಿ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

Suddi Udaya

ಅಕ್ರಮ ಮರಳುಗಾರಿಕೆ: ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ ಮರಳನ್ನು ವಶಪಡಿಸಿಕೊಂಡ ಪೊಲೀಸರು

Suddi Udaya

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ

Suddi Udaya
error: Content is protected !!