23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

ಬೆಳ್ತಂಗಡಿ: ಇಲ್ಲಿನ ಐಬಿ ರಸ್ತೆಯಲ್ಲಿರುವ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿರುವ ಮೂರು ಮಂದಿ ವಕೀಲರು ಹಾಗೂ ಒಬ್ಬರು ಇಂಜಿನಿಯರ್ ಕಚೇರಿಯ ಬಾಗಿಲಿನ ಮುಂಭಾಗದಲ್ಲಿ ಕಂಕುಮ ಚೆಲ್ಲಿರುವುದು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ಐಬಿ ರಸ್ತೆಯಲ್ಲಿರುವ ವಿಘ್ನೇಶ್ ಸಿಟಿ ವಾಣಿಜ್ಯ ಸಂಕಿರ್ಣದ ಒಂದನೆ ಮಹಡಿಯಲ್ಲಿರುವ ಸಂತೋಷ್ ಕುಮಾರ್, ಗಂಗಾಧರ ಪೂಜಾರಿ ವಕೀಲರ ಕಚೇರಿಯ ಬಾಗಿಲ ಮುಂದೆ ಹಾಗೂ ಸಿದ್ದಿವಿನಾಯಕ ಆಸೋಸಿಯೇಟ್ಸ್ ಇಂಜಿನಿಯರ್ ಕಚೇರಿ ಮುಂದೆ ಇಂದು ಬೆಳಿಗ್ಗೆ ಕುಂಕುಮ ಚೆಲ್ಲಿರುವುದು ಕಂಡು ಬಂದಿದೆ. ಅದೇ ರೀತಿ ಮಹಿಳಾ ಒಕ್ಕೂಟ ಕಟ್ಟಡದಲ್ಲಿರುವ ವಕೀಲರಾದ ಮನೋಹರ ಇಳಂತಿಲರ ಕಚೇರಿಯ ಬಾಗಿಲಿನ ಮುಂದೆಯೂ ಇದೇ ರೀತಿ ಕುಂಕುಮ ಚೆಲ್ಲಿರುವುದು ಕಂಡು ಬಂದಿದೆ.

ನಾಲ್ಕು ಮಂದಿಯ ಕಚೇರಿಯ ಬಾಗಿಲು ಎದುರು ಕುಂಕುಮ ಚೆಲ್ಲಿರುವ ಉದ್ದೇಶ ಏನುಗೊತ್ತಾಗಿಲ್ಲ.ಈ ಕಟ್ಟಡದಲ್ಲಿ ಹಲವು ಕಚೇರಿಗಳಿದ್ದರೂ, ನಾಲ್ಕು ಕಚೇರಿಯ ಎದರು ಮಾತ್ರ ಕುಂಕುಮ ಚೆಲ್ಲಿರುವುದು ಕುತೂಲಹಕ್ಕೆ ಕಾರಣವಾಗಿದೆ.

Related posts

ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ-ಪತಿ ಅಂಧರ್

Suddi Udaya

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಸಂದರ್ಭ ಸುರೇಶ ಪುತ್ತೂರಾಯರಿಗೆ ಸನ್ಮಾನ

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ: ರಕ್ಷಿತ್ ಶಿವಾರಂ

Suddi Udaya

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

Suddi Udaya
error: Content is protected !!