23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಮೇ 29: ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಕುವೆಟ್ಟು, ಲ್ಯಾಲ, ಬಂಗಾಡಿ ಮತ್ತು ಕೊಲ್ಲಿ ಪೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಮೇ 29ರಂದು ಬೆಳಿಗ್ಗೆ ಗಂಟೆ 10ರಿಂದ ಸಂಜೆ ಗಂಟೆ 5.30ರ ತನಕ ಚರ್ಚ್ ರೋಡ್, ಸಂತೆಕಟ್ಟೆ, ಬೆಳ್ತಂಗಡಿ ಪೇಟೆ, ಹುನ್ಸೆಕಟ್ಟೆ, ಲ್ಯಾಲ, ಬಂಗಾಡಿ, ನಾವೂರು, ಇಂದಬೆಟ್ಟು, ಕೊಲ್ಲಿ, ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

Related posts

ತುಳುವೆರೆ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್. ಜೆ. ಮತದಾನ

Suddi Udaya

ಎ.30: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ಕರ್ನಾಟಕ ದಲಿತ ಚಳುವಳಿ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ; ಡಿ. 16 : ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ: ವಿಚಾರ ಸಂಕಿರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya

ಉರುವಾಲು ಗ್ರಾಮದ ಬನಾರಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

Suddi Udaya
error: Content is protected !!