July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜಕೀಯ ಪ್ರೇರಿತ ಷಡ್ಯಂತ್ರಕ್ಕೆ ಇನ್ನೊಂದು ಜೀವ ಬಲಿಯಾಗಿದೆ: ಅಭಿನಂದನ್ ಹರೀಶ್ ಕುಮಾರ್

ಬೆಳ್ತಂಗಡಿ: ರಾಜಕೀಯ ಪ್ರೇರಿತ ಷಡ್ಯಂತ್ರಕ್ಕೆ ಇನ್ನೊಂದು ಜೀವ ಬಲಿಯಾಗಿದೆ. ಕೊಲೆ ಮಾಡುವಂತ ಮನಸ್ಥಿತಿಗೆ ಧಿಕ್ಕಾರವಿದೆ, ಕೊಲೆಯಾಗುವುದು ಯಾವುದೇ ನಾಯಕರ ಮಕ್ಕಳಲ್ಲ, ಅಮಾಯಕ ಜೀವಗಳೆಂದು ತಿಳಿದಿರಲಿ, ಹೋದ ಜೀವ ಬರಲಾರದು ಆದರೆ ಇರುವ ಜೀವಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ, ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯಲ್ಲಿ ಮತ್ತೆ ಶಾಂತಿ, ಸೌಹಾರ್ದತೆ ಮೆರೆಯಲಿ ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ತಿಳಿಸಿದರು.

Related posts

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

Suddi Udaya

ಮೇಲಂತಬೆಟ್ಟು ಕಬ್ಬಿನಹಿತ್ತಿಲು ನಿವಾಸಿ ಪಿ. ವೆಂಕಟರಮಣ ಭಟ್ ನಿಧನ

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಬ್ಯಾಗ್, ಕೊಡೆ ಹಾಗೂ ಪುಸ್ತಕ ವಿತರಣೆ

Suddi Udaya

ಕೊಯ್ಯೂರುನಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ: 5 ದಿನವಾದರೂ ದುರಸ್ತಿಯಾಗದ ವಿದ್ಯುತ್ ಕಂಬ

Suddi Udaya
error: Content is protected !!