23.7 C
ಪುತ್ತೂರು, ಬೆಳ್ತಂಗಡಿ
May 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆದದ್ದು, ಇದು ತೀರಾ ಖಂಡನೀಯ, ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು, ಜನರಿಗೆ ರಕ್ಷಣೆ ನೀಡಬೇಕು ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು, ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೋಮು ದ್ವೇಷಕ್ಕೆ ಯಾವ ಧರ್ಮದವನು ಬಲಿಯಾಗಬಾರದು. ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ ಇಸ್ರೇಲ್ ನಲ್ಲಿ ನಿಧನ

Suddi Udaya

ವರ್ಗಾವಣೆಗೊಂಡ ಶಿಕ್ಷಕ ಸುರೇಶ್ ಶೆಟ್ಟಿಯವರಿಗೆ ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya
error: Content is protected !!