July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆದದ್ದು, ಇದು ತೀರಾ ಖಂಡನೀಯ, ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು, ಜನರಿಗೆ ರಕ್ಷಣೆ ನೀಡಬೇಕು ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು, ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೋಮು ದ್ವೇಷಕ್ಕೆ ಯಾವ ಧರ್ಮದವನು ಬಲಿಯಾಗಬಾರದು. ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಮಹಿಳಾ ಘಟಕ, ಯುವ ವೇದಿಕೆ “ಆಟಿಡೊಂಜಿ ದಿನ” ಹಾಗೂ “ಪ್ರತಿಭಾ ಪುರಸ್ಕಾರ”

Suddi Udaya

ಸುಲ್ಕೇರಿಯ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya
error: Content is protected !!