July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೈ ಅಕಾಡೆಮಿಯ ನೂತನ ಶಾಖೆ ಕಕ್ಕಿಂಜೆಯಲ್ಲಿ ಶುಭಾರಂಭ

ಕಕ್ಕಿಂಜೆ: ಇಲ್ಲಿನ ಸೀತಾ ಕಾಂಪ್ಲೆಕ್ಸ್ ನಲ್ಲಿ ‘ಪೈ ಅಕಾಡೆಮಿಯ’ ನೂತನ ಶಾಖೆಯು ಮೇ ೨೮ ರಂದು ಶುಭಾರಂಭಗೊAಡಿತು. ಶ್ರೀಮತಿ ಲಕ್ಷ್ಮೀ ದೇವಿ ಪೈ ಉದ್ಘಾಟಿಸಿ ಶುಭ ಹಾರೈಸಿದರು. ಸಂಸ್ಥೆಯ ಸಂಸ್ಥಾಪಕಿಯಾದ ಶ್ರೀಮತಿ ಚೈತ್ರಾ ಪೈ ಹಾಗೂ ಸ್ವಾತಿ ಪೈ ಯವರು ದೀಪ ಬೆಳಗಿಸಿದರು.


ಬೆಳ್ತಂಗಡಿ ಹಾಗೂ ಉಜಿರೆಯಲ್ಲಿ ಅತ್ಯಂತ ಯಶಸ್ವಿಯಾಗಿ ವಿದ್ಯಾರ್ಥಿಗಳಿಗೆ ತರಗತಿಯನ್ನು ನಡೆಸಿ ವಿದ್ಯಾರ್ಥಿ ಮತ್ತು ಪೋಷಕರ ಮೆಚ್ಚುಗೆಗೆ ಪಾತ್ರವಾದ ಪೈ ಅಕಾಡೆಮಿಯು, ಸ್ಥಳೀಯ ಪೋಷಕರ ವಿನಂತಿ ಮತ್ತು ಸಹಕಾರದ ಮೇರೆಗೆ ನೂತನ ಶಾಖೆಯ ಕನಸನ್ನು ಕಟ್ಟಿತ್ತು. ನೂತನ ಶಾಖೆಯಲ್ಲಿ ಪ್ರಸ್ತುತ ಎಲ್.ಕೆ.ಜಿ ಯಿಂದ 7ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ತರಗತಿಯನ್ನು ನಡೆಸುವ ಉದ್ದೇಶವಿದೆ ಎಂದು ಸಂಸ್ಥೆಯ ಸಂಸ್ಥಾಪಕಿ ಶ್ರೀಮತಿ ಚೈತ್ರ ಎಸ್ ಪೈ ತಿಳಿಸಿದರು.


ಈ ಸಂದರ್ಭದಲ್ಲಿ ಶ್ರೀಮತಿ ಚೈತ್ರ ಎಸ್ ಪೈ ಅವರ ಪತಿ “ಪೈ ಸ್ವೀಟ್ಸ್” ಸಂತೆಕಟ್ಟೆಯ ಮಾಲಕರಾದ ಬಿ. ಸತೀಶ್ ಪೈ ಹಾಗೂ ಪೈ ಕುಟುಂಬದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

Suddi Udaya

ಕನ್ಯಾಡಿ: ನೇರೊಳ್ದಪಲ್ಕೆ ಅಂಗನವಾಡಿಗೆ ಗ್ಯಾಸ್ ಸ್ಟೌವ್ ಕೊಡುಗೆ

Suddi Udaya

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

Suddi Udaya

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya

ಜು.29ರಿಂದ ಸೆ.14ರವರೆಗೆ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ: ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆ: ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya
error: Content is protected !!