March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

ಬೆಳ್ತಂಗಡಿ: ಇಲ್ಲಿನ ಐಬಿ ರಸ್ತೆಯಲ್ಲಿರುವ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿರುವ ಮೂರು ಮಂದಿ ವಕೀಲರು ಹಾಗೂ ಒಬ್ಬರು ಇಂಜಿನಿಯರ್ ಕಚೇರಿಯ ಬಾಗಿಲಿನ ಮುಂಭಾಗದಲ್ಲಿ ಕಂಕುಮ ಚೆಲ್ಲಿರುವುದು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ಐಬಿ ರಸ್ತೆಯಲ್ಲಿರುವ ವಿಘ್ನೇಶ್ ಸಿಟಿ ವಾಣಿಜ್ಯ ಸಂಕಿರ್ಣದ ಒಂದನೆ ಮಹಡಿಯಲ್ಲಿರುವ ಸಂತೋಷ್ ಕುಮಾರ್, ಗಂಗಾಧರ ಪೂಜಾರಿ ವಕೀಲರ ಕಚೇರಿಯ ಬಾಗಿಲ ಮುಂದೆ ಹಾಗೂ ಸಿದ್ದಿವಿನಾಯಕ ಆಸೋಸಿಯೇಟ್ಸ್ ಇಂಜಿನಿಯರ್ ಕಚೇರಿ ಮುಂದೆ ಇಂದು ಬೆಳಿಗ್ಗೆ ಕುಂಕುಮ ಚೆಲ್ಲಿರುವುದು ಕಂಡು ಬಂದಿದೆ. ಅದೇ ರೀತಿ ಮಹಿಳಾ ಒಕ್ಕೂಟ ಕಟ್ಟಡದಲ್ಲಿರುವ ವಕೀಲರಾದ ಮನೋಹರ ಇಳಂತಿಲರ ಕಚೇರಿಯ ಬಾಗಿಲಿನ ಮುಂದೆಯೂ ಇದೇ ರೀತಿ ಕುಂಕುಮ ಚೆಲ್ಲಿರುವುದು ಕಂಡು ಬಂದಿದೆ.

ನಾಲ್ಕು ಮಂದಿಯ ಕಚೇರಿಯ ಬಾಗಿಲು ಎದುರು ಕುಂಕುಮ ಚೆಲ್ಲಿರುವ ಉದ್ದೇಶ ಏನುಗೊತ್ತಾಗಿಲ್ಲ.ಈ ಕಟ್ಟಡದಲ್ಲಿ ಹಲವು ಕಚೇರಿಗಳಿದ್ದರೂ, ನಾಲ್ಕು ಕಚೇರಿಯ ಎದರು ಮಾತ್ರ ಕುಂಕುಮ ಚೆಲ್ಲಿರುವುದು ಕುತೂಲಹಕ್ಕೆ ಕಾರಣವಾಗಿದೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya
error: Content is protected !!