22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

ಬೆಳ್ತಂಗಡಿ: ಇಲ್ಲಿನ ಐಬಿ ರಸ್ತೆಯಲ್ಲಿರುವ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿರುವ ಮೂರು ಮಂದಿ ವಕೀಲರು ಹಾಗೂ ಒಬ್ಬರು ಇಂಜಿನಿಯರ್ ಕಚೇರಿಯ ಬಾಗಿಲಿನ ಮುಂಭಾಗದಲ್ಲಿ ಕಂಕುಮ ಚೆಲ್ಲಿರುವುದು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ಐಬಿ ರಸ್ತೆಯಲ್ಲಿರುವ ವಿಘ್ನೇಶ್ ಸಿಟಿ ವಾಣಿಜ್ಯ ಸಂಕಿರ್ಣದ ಒಂದನೆ ಮಹಡಿಯಲ್ಲಿರುವ ಸಂತೋಷ್ ಕುಮಾರ್, ಗಂಗಾಧರ ಪೂಜಾರಿ ವಕೀಲರ ಕಚೇರಿಯ ಬಾಗಿಲ ಮುಂದೆ ಹಾಗೂ ಸಿದ್ದಿವಿನಾಯಕ ಆಸೋಸಿಯೇಟ್ಸ್ ಇಂಜಿನಿಯರ್ ಕಚೇರಿ ಮುಂದೆ ಇಂದು ಬೆಳಿಗ್ಗೆ ಕುಂಕುಮ ಚೆಲ್ಲಿರುವುದು ಕಂಡು ಬಂದಿದೆ. ಅದೇ ರೀತಿ ಮಹಿಳಾ ಒಕ್ಕೂಟ ಕಟ್ಟಡದಲ್ಲಿರುವ ವಕೀಲರಾದ ಮನೋಹರ ಇಳಂತಿಲರ ಕಚೇರಿಯ ಬಾಗಿಲಿನ ಮುಂದೆಯೂ ಇದೇ ರೀತಿ ಕುಂಕುಮ ಚೆಲ್ಲಿರುವುದು ಕಂಡು ಬಂದಿದೆ.

ನಾಲ್ಕು ಮಂದಿಯ ಕಚೇರಿಯ ಬಾಗಿಲು ಎದುರು ಕುಂಕುಮ ಚೆಲ್ಲಿರುವ ಉದ್ದೇಶ ಏನುಗೊತ್ತಾಗಿಲ್ಲ.ಈ ಕಟ್ಟಡದಲ್ಲಿ ಹಲವು ಕಚೇರಿಗಳಿದ್ದರೂ, ನಾಲ್ಕು ಕಚೇರಿಯ ಎದರು ಮಾತ್ರ ಕುಂಕುಮ ಚೆಲ್ಲಿರುವುದು ಕುತೂಲಹಕ್ಕೆ ಕಾರಣವಾಗಿದೆ.

Related posts

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಶಿಬಾಜೆ: ತುಂಬತ್ತಾಜೆ ನಿವಾಸಿ ಲೀಲಮ್ಮ ನಿಧನ

Suddi Udaya
error: Content is protected !!