23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

ಬೆಳ್ತಂಗಡಿ: ಇಲ್ಲಿನ ಐಬಿ ರಸ್ತೆಯಲ್ಲಿರುವ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿರುವ ಮೂರು ಮಂದಿ ವಕೀಲರು ಹಾಗೂ ಒಬ್ಬರು ಇಂಜಿನಿಯರ್ ಕಚೇರಿಯ ಬಾಗಿಲಿನ ಮುಂಭಾಗದಲ್ಲಿ ಕಂಕುಮ ಚೆಲ್ಲಿರುವುದು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ಐಬಿ ರಸ್ತೆಯಲ್ಲಿರುವ ವಿಘ್ನೇಶ್ ಸಿಟಿ ವಾಣಿಜ್ಯ ಸಂಕಿರ್ಣದ ಒಂದನೆ ಮಹಡಿಯಲ್ಲಿರುವ ಸಂತೋಷ್ ಕುಮಾರ್, ಗಂಗಾಧರ ಪೂಜಾರಿ ವಕೀಲರ ಕಚೇರಿಯ ಬಾಗಿಲ ಮುಂದೆ ಹಾಗೂ ಸಿದ್ದಿವಿನಾಯಕ ಆಸೋಸಿಯೇಟ್ಸ್ ಇಂಜಿನಿಯರ್ ಕಚೇರಿ ಮುಂದೆ ಇಂದು ಬೆಳಿಗ್ಗೆ ಕುಂಕುಮ ಚೆಲ್ಲಿರುವುದು ಕಂಡು ಬಂದಿದೆ. ಅದೇ ರೀತಿ ಮಹಿಳಾ ಒಕ್ಕೂಟ ಕಟ್ಟಡದಲ್ಲಿರುವ ವಕೀಲರಾದ ಮನೋಹರ ಇಳಂತಿಲರ ಕಚೇರಿಯ ಬಾಗಿಲಿನ ಮುಂದೆಯೂ ಇದೇ ರೀತಿ ಕುಂಕುಮ ಚೆಲ್ಲಿರುವುದು ಕಂಡು ಬಂದಿದೆ.

ನಾಲ್ಕು ಮಂದಿಯ ಕಚೇರಿಯ ಬಾಗಿಲು ಎದುರು ಕುಂಕುಮ ಚೆಲ್ಲಿರುವ ಉದ್ದೇಶ ಏನುಗೊತ್ತಾಗಿಲ್ಲ.ಈ ಕಟ್ಟಡದಲ್ಲಿ ಹಲವು ಕಚೇರಿಗಳಿದ್ದರೂ, ನಾಲ್ಕು ಕಚೇರಿಯ ಎದರು ಮಾತ್ರ ಕುಂಕುಮ ಚೆಲ್ಲಿರುವುದು ಕುತೂಲಹಕ್ಕೆ ಕಾರಣವಾಗಿದೆ.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ “ಅಕ್ಷಯ ಪಾಕಶಾಲೆ”- ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಅಭಿನಂದನ್ ಹರೀಶ್ ಕುಮಾರ್ ಪ್ರಚಾರ

Suddi Udaya

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

Suddi Udaya

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!