28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ 14ನೇ ವರ್ಷದ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮೇ 25 ರoದು ಬಂಡಿಮಠ ಮೈದಾನದ ಬಯಲು ರಂಗ ಮಂದಿರದಲ್ಲಿ ಜರಗಿತು.

ಗೌರವಾಧ್ಯಕ್ಷರಾಗಿ ಎಸ್ ಗಂಗಾಧರ ರಾವ್ ಕೆವುಡೇಲು, ನಿಕಟ ಪೂರ್ವಧ್ಯಕ್ಷರಾಗಿ ಉಮೇಶ್ ಕುಮಾರ್ ಮದ್ದಡ್ಕ, ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್ ಗುರುವಾಯನಕೆರೆ, ಗೌರವ ಸಂಚಾಲಕರಾಗಿ ಜಯರಾಮ್ ಶೆಟ್ಟಿ ಮುಂಡಾಡಿ ಗುತ್ತು, ಕಾರ್ಯಾಧ್ಯಕ್ಷರಾಗಿ ಎಂ ಲತೇಶ್ ಶೆಣೈ ಮದ್ದಡ್ಕ, ದಾಮೋದರ್ ಕುಂದರ್ ಸಬರಬೈಲು, ಧನಲಕ್ಷ್ಮಿ ಚಂದ್ರಶೇಖರ್ ಕರಿಯಬೆ ಸೋಣಂದೂರು., ಪ್ರಧಾನ ಸಂಚಾಲಕರಾಗಿ ಚಂದ್ರಶೇಖರ್ ಕೋಟ್ಯಾನ್ ಕರಿಯಬೆ ಸೋಣoದೂರು, ದಿನೇಶ್ ಮೂಲ್ಯ ಕೊoಡೆಮಾರು, ಪ್ರಧಾನ ಕಾರ್ಯದರ್ಶಿಯಾಗಿ ಯತೀಶ್ ಪ್ರಭು ಮದ್ದಡ್ಕ, ಕೋಶಾಧಿಕಾರಿಯಾಗಿ ಅನುಪ್ ಎಂ ಬಂಗೇರ ಮದ್ದಡ್ಕ, ಸಂಘಟನಾ ಕಾರ್ಯದರ್ಶಿಯಾಗಿ ಪದ್ಮನಾಭ ಸಾಲಿಯಾನ್ ಮಾಲಾಡಿ, ಚಂದ್ರಹಾಸ ಕೇದೆ, ಉಪಾಧ್ಯಕ್ಷರುಗಳಾಗಿ ಮೋಹನ್ ಕೆರ್ಮಣ್ಣಾಯಾ ಮೈರಾರು, ರಾಕೇಶ್ ರೈ ಬಿಯಂತಿಮಾರು, ರಮೇಶ್ ಆಚಾರ್ಯ ಮದ್ದಡ್ಕ, ಸತೀಶ್ ಬoಗೇರ ಕುವೆಟ್ಟು, ಗಾಯತ್ರಿ ಜೆ ಬಂಗೇರ ಪ್ರಣಮ್ಯ ಕುವೆಟ್ಟು, ಸುಲೋಚನ ನ್ಯಾಯದಕಲ,. ಪ್ರಮೀಳಾ ಶೆಟ್ಟಿ ಮದ್ದಡ್ಕ, ದೇವಕಿ ಅರ್ಕಜೆ, ಕಾರ್ಯದರ್ಶಿಗಳಾಗಿ ಅರುಣಾ ನರಸಿಂಹ ಮದ್ದಡ್ಕ, ರಾಜು ಕುಮಾರ್ ಭಟ್ ಬರಮೇಲು, ಜಾನಕಿ ದಿನಕರ್ ಸಬರಬೈಲು, ಸುರೇಶ್ ನಾಯ್ಕ್ ಭದ್ರಕಜೆ, ಗುರುವ ಪಲ್ಕೆ, ರವೀಂದ್ರ ಎಂ ಕೆ ಹೊಸಮನೆ, ಜನಾರ್ಧನ ಪೂಜಾರಿ ಸಬರಬೈಲು, ಲೋಕೇಶ್ ಪ್ರಭು ಬಾವುಟ ಗುಡ್ಡೆ, ಪ್ರಶಾಂತ್ ಕಿನ್ನಿಗೋಳಿ, ರಂಜಿತ್ ಕುದುರೆಕಲ್ಲು, ಉಮೇಶ್ ಪೂಜಾರಿ ಕೊಲ್ಯ, ಪ್ರೇಮ ಎಂ‌ ಬಂಗೇರ ಮದ್ದಡ್ಕ, ವೆಂಕಪ್ಪಗೌಡ ಮಡಂತಿಲ, ರಾಘವೇಂದ್ರ ಗೌಡ ಕರ್ನಂತೋಡಿ, ಸುಚಿತ್ರ ಶೆಣೈ ಮದ್ದಡ್ಕ , ಸತೀಶ್ ಶೆಟ್ಟಿ ಮೈರಾರು, ಅನುರಾಗ್ ಪ್ರಭು ಮದ್ದಡ್ಕ, ಯೋಗೀಶ್ ನಾಯಕ್ ಭದ್ರಕಜೆ, ಕ್ರೀಡಾ ಸಂಚಾಲಕರಾಗಿ ಪ್ರದೀಪ್ ನಾಯಕ್ ಬಲ್ಕತ್ಯಾರು, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಶಾಂತಾಜೆ ಬಂಗೇರ ಕುವೆಟ್ಟು, ಲಲಿತ ಕೇದಳಿಕೆ, ಶಾಂಭವಿ ಪಿ ಬಂಗೇರ ಬೆಳ್ತಂಗಡಿ, ಜಯಂತಿ ಜಾಲಿಯರಡ್ಡ, ನಳಿನಿ ಜಾಲಿಯರಡ್ಡ, ಕ್ರೀಡಾ ಕಾರ್ಯದರ್ಶಿಗಳಾಗಿ ಹರೀಶ್ ಕೋಟ್ಯಾನ್ ಮದ್ದಡ್ಕ, ಸುಂದರ್ ನಾಯ್ಕ್ ಮದ್ದಡ್ಕ, ಶೀನಾ ನಾಯ್ಕ್ ಮದ್ದಡ್ಕ, ಕಾರ್ಯಕ್ರಮ ನಿರೂಪಕರು ವೃಷಭ ಆರಿಗ ಪರಾರಿ ಗುತ್ತು, ಯುವರಾಜ ನಂದಿ ಬೆಟ್ಟ, ಮಾಧ್ಯಮ ಪ್ರತಿನಿಧಿಗಳಾಗಿ ಆಲ್ಫೋನ್ ಫ್ರಾಂಕೊ, ಮಹಮ್ಮದ್ ರಫೀಕ್ ಅಲಾದಿಕೊಟ್ಟಿಗೆ, ಫ್ರಾನ್ಸಿಸ್ ಡಿಸೋಜ ಮದ್ದಡ್ಕ ಆಯ್ಕೆಯಾಗಿದ್ದಾರೆ.

Related posts

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

Suddi Udaya

ಉಜಿರೆ : ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, – ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya

ಜು.6: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!