27.3 C
ಪುತ್ತೂರು, ಬೆಳ್ತಂಗಡಿ
June 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

ಉಜಿರೆ : ಅನುಗ್ರಹ ಶಾಲೆಯ ಶಿಕ್ಷಕರಿಗೆ ‘ಶಿಕ್ಷಣದಲ್ಲಿ ತಂತ್ರಜ್ಞಾನ’ ಹಾಗೂ ‘ಭಾಷಾ ಕೌಶಲ್ಯ’ ವಿಷಯದ ಕುರಿತಾಗಿ ಒಂದು ದಿನದ ಕಾರ್ಯಗಾರವು ಇತ್ತೀಚೆಗೆ ನಡೆಯಿತು.

ವಿಷಯದ ಕುರಿತಾಗಿ ಫಾ!ಸ್ಟ್ಯಾನಿ ಪಿಂಟೊ ಹಾಗೂ ಫಾ| ಅಶ್ವಿನ್ ಕಾರ್ಡೊಜಾ ಪ್ರಾಯೋಗಿಕವಾಗಿ ಮಾಹಿತಿ ಹಂಚಿಕೊಂಡರು. ಕಾರ್ಯಾಗಾರದಲ್ಲಿ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಫಾ| ಅಬೆಲ್ ಲೋಬೊ ಹಾಗೂ ಪ್ರಾಂಶುಪಾಲರಾದ ಫಾ| ವಿಜಯ್ ಲೋಬೊ ಉಪಸ್ಥಿತರಿದ್ದು ಶಿಕ್ಷಕರಿಗೆ ಶುಭ ಹಾರೈಸಿದರು. ಶಿಕ್ಷಕಿ ಜಸಿಂತ ಡಿ’ಕೋಸ್ಟ ನಿರೂಪಿಸಿ ವಂದಿಸಿದರು.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya

ಅ.22 ರಂದು ಬಳಂಜದಲ್ಲಿ ವೈಭವದ ಶಾರದಾ ಮಹೋತ್ಸವ: ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

Suddi Udaya

ಡಿ.28-ಜ.1: ಓಡಿಲ್ನಾಳ ಕಿರಾತಮೂರ್ತಿಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!