27.3 C
ಪುತ್ತೂರು, ಬೆಳ್ತಂಗಡಿ
June 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಸಂತೋಷ್‌ ಆಲ್ಬರ್ಟ್ ಸಲ್ಡಾನ ರವರಿಗೆ ಡಾಕ್ಟರೇಟ್ ಪದವಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್) ನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ಅವರ “ Effectiveness of Kolb’s Experiential Learning Model (KELM) on Achievement in English, Language Anxiety and Selected Managerial Skills Among Ninth Standard Students of Dakshina Kannada District ” ಎಂಬ ವಿಷಯದ ಬಗ್ಗೆ ಮಂಡಿಸಿದ ಮಹಾಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ ವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಅವರಿಗೆ ಶ್ರೀನಿವಾಸ ವಿದ್ಯಾನಿಲಯದ ಅಸೋಸಿಯೇಟ್ ಪ್ರೊಫೆಸರ್ ಡಾ. ವಿಜಯಲಕ್ಷ್ಮೀ ನಾಯಕ್ ಇವರು ಮಾರ್ಗದರ್ಶನ ನೀಡಿದ್ದಾರೆ.

Related posts

ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ.ಕೆ. ಧನಂಜಯ ರಾವ್ ರವರಿಗೆ ಶಿಷ್ಯ ವೃಂದದಿಂದ ಸನ್ಮಾನ

Suddi Udaya

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಕೆ.ವಸಂತ ಬಂಗೇರ ರವರ ನುಡಿನಮನ ಕಾರ್ಯಕ್ರಮಕ್ಕೆ ಆಹ್ವಾನ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya
error: Content is protected !!