25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಸಂತೋಷ್‌ ಆಲ್ಬರ್ಟ್ ಸಲ್ಡಾನ ರವರಿಗೆ ಡಾಕ್ಟರೇಟ್ ಪದವಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್) ನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ಅವರ “ Effectiveness of Kolb’s Experiential Learning Model (KELM) on Achievement in English, Language Anxiety and Selected Managerial Skills Among Ninth Standard Students of Dakshina Kannada District ” ಎಂಬ ವಿಷಯದ ಬಗ್ಗೆ ಮಂಡಿಸಿದ ಮಹಾಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ ವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಅವರಿಗೆ ಶ್ರೀನಿವಾಸ ವಿದ್ಯಾನಿಲಯದ ಅಸೋಸಿಯೇಟ್ ಪ್ರೊಫೆಸರ್ ಡಾ. ವಿಜಯಲಕ್ಷ್ಮೀ ನಾಯಕ್ ಇವರು ಮಾರ್ಗದರ್ಶನ ನೀಡಿದ್ದಾರೆ.

Related posts

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

Suddi Udaya

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಸತ್ಯಜಿತ್ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸುತ್ತೇವೆ : ಎಂ.ಕೆ ಪ್ರಸಾದ್

Suddi Udaya

ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದಿಂದ “ಭಜಕೆರೆ ಆಟಿದ ಕಮ್ಮೆನ ಜನಪದ ಮಿನದನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಿಂದ ಶೈಕ್ಷಣಿಕ ಸಾಧಕರಿಗೆ ಗೌರವಾರ್ಪಣೆ

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya
error: Content is protected !!