25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ರಿಂದ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಘಟನೆಗಳ ಬಗ್ಗೆ, ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್ ರವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ರವರು ಮಾಹಿತಿಯನ್ನು ನೀಡಿದರು.

ಜಿಲ್ಲೆಯ ಜನತೆ ಶಾಂತಿ ಸೌಹಾರ್ದತೆಯನ್ನು ಬಯಸುತ್ತಿದ್ದಾರೆ. ಆದರೆ ಕೆಲವು ವಿಘ್ನ ಸಂತೋಷಗಳು ಜಿಲ್ಲೆಯ ಶಾಂತಿಯನ್ನು ಕಾದಡುತ್ತಿದ್ದಾರೆ. ಮುಂದೆ ಇದಕೆಲ್ಲ ಕಡಿವಾಣ ಹಾಕಲು ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ಮನವಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ವಸತಿ ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಹಾಜರಿದ್ದರು.

Related posts

ಹಾಡುಹಗಲೇ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸಿ ಆತಂಕ ಸೃಷ್ಟಿದ ಕಾಡಾನೆ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತಿ ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ವೈದ್ಯಕೀಯ ನೆರವು

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ಸಚಿವರಿಂದ ಸಭೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!