ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಂಡೋವಿ ಮೋಟಾರ್ಸ್ ನಿಂದ ರಾಷ್ಟ್ರೀಯ ಕಬಡ್ಡಿ ಆಟಗಾರ ಹಕೀಂ ರವರಿಗೆ ಸನ್ಮಾನ

ಬೆಳ್ತಂಗಡಿ: ರಾಷ್ಟ್ರೀಯ ಕಬಡ್ಡಿ ಆಟಗಾರ ಹಕೀಂ ಅವರನ್ನು ನಾರಾವಿ ಮಾಂಡೋವಿ ಮೋಟಾರ್ಸ್ ವತಿಯಿಂದ ಬೆಳ್ತಂಗಡಿ ಮಸೀದಿಯಲ್ಲಿ ಸನ್ಮಾನಿಸಲಾಯಿತು.

ಕಳೆದ ಮೂರು ದಶಕದ ಹಿಂದೆ ರಾಷ್ಟ್ರೀಯ ಕಬಡ್ಡಿ ಆಟಗಾರನಾಗಿ ತಂಡಕ್ಕೆ ಶಕ್ತಿ ತುಂಬಿ , ಹಲವು ಪಂದ್ಯದಲ್ಲಿ ತನ್ನ ಆಟದ ಮುಖೇನಾ ಗೆಲುವು ಸಾಧಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿರುತ್ತಾರೆ. ಈ ಸೇವೆಯನ್ನು ಪರಿಗಣಿಸಿ ನಾರಾವಿ ಮಾಂಡೋವಿ ಮೋಟಾರ್ಸ್ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಎಎಸ್ಎಂ ಸುರೇಶ್ ಭಟ್, ಟೀಮ್ ಮ್ಯಾನೇಜರ್ ಚರಣ್ ಕುಮಾರ್, ಸೇಲ್ಸ್ ಆಫೀಸರ್ ಚಿದಾನಂದ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

Suddi Udaya

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

Suddi Udaya

ಡಿ.1: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2024

Suddi Udaya
error: Content is protected !!