23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರೌಢ ಶಾಲೆಯಲ್ಲಿ1994-95 ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಕೂಟ

ಮುಂಡಾಜೆ ಪ್ರೌಢ ಶಾಲೆಯಲ್ಲಿ 1994-95 ನೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹ ಕೂಟ ಕಾರ್ಯಕ್ರಮವು ಇತ್ತೀಚೆಗೆ ಪ್ರೌಢ ಶಾಲೆಯಲ್ಲಿ ನಡೆಯಿತು.

ಆ ಶಾಲೆಯ ಈಗಿನ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಂತಿ ಅವರ ಮಾರ್ಗದರ್ಶನದಂತೆ ಈಗಿನ ಆಡಳಿತ ಮಂಡಳಿಯವರ ಸಹಕಾರದೊಂದಿಗೆ ಸಭಾ ಕಾರ್ಯಕ್ರಮ ನಡೆಯಿತು.

ಈ ವೇಳೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಿವೃತ್ತಿ ಹೊಂದಿದ ಗುರುಗಳಾದ ಶ್ರೀಮತಿ ಸಗುಣಾ ಭಟ್ ಹಾಗೂ ಬಾಬು ಗೌಡ ಅವರು ಹಿರಿಯ ವಿದ್ಯಾರ್ಥಿಗಳನ್ನು ಆಶೀರ್ವದಿಸಿದರು. 1994-95ನೇ ಸಾಲಿನ ವಿದ್ಯಾರ್ಥಿಗಳಾಗಿದ್ದ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ಈಗ ನಿವೃತ್ತರಾಗಿರುವ ಸುರೇಶ್ ಗೌಡ ಹಾಗೂ ಭಾರತೀಯ ಸೇನೆಯಲ್ಲಿ ಈಗ ಕರ್ತವ್ಯ ನಿರ್ವಹಿಸುತ್ತಿರುವ ಚಂದ್ರಶೇಖರ ಇವರನ್ನು ಸನ್ಮಾನಿಸಲಾಯಿತು. ಹಿರಿಯ ವಿದ್ಯಾರ್ಥಿಗಳಿಂದ ಶಾಲೆಯ ನೂತನ ಕಟ್ಟಡಕ್ಕೆ ಹೆಚ್.ಎಮ್ ಕ್ಯಾಬೀನ್ ನ್ನು ದೇಣಿಗೆಯಾಗಿ ನೀಡಿದರು.

Related posts

ಕುಕ್ಕೇಡಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ಪ್ರಕರಣ: ಮಾಲಕ ಸೈಯ್ಯದ್ ಬಶೀರ್ ಪೊಲೀಸ್ ವಶ

Suddi Udaya

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

Suddi Udaya

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭಾಜಪ ವಿಧಾನ ಸಭಾ ಚುನಾವಣಾ ಕಚೇರಿ ಉದ್ಘಾಟನೆ

Suddi Udaya
error: Content is protected !!