23.7 C
ಪುತ್ತೂರು, ಬೆಳ್ತಂಗಡಿ
May 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

ಉಜಿರೆ : ಅನುಗ್ರಹ ಶಾಲೆಯ ಶಿಕ್ಷಕರಿಗೆ ‘ಶಿಕ್ಷಣದಲ್ಲಿ ತಂತ್ರಜ್ಞಾನ’ ಹಾಗೂ ‘ಭಾಷಾ ಕೌಶಲ್ಯ’ ವಿಷಯದ ಕುರಿತಾಗಿ ಒಂದು ದಿನದ ಕಾರ್ಯಗಾರವು ಇತ್ತೀಚೆಗೆ ನಡೆಯಿತು.

ವಿಷಯದ ಕುರಿತಾಗಿ ಫಾ!ಸ್ಟ್ಯಾನಿ ಪಿಂಟೊ ಹಾಗೂ ಫಾ| ಅಶ್ವಿನ್ ಕಾರ್ಡೊಜಾ ಪ್ರಾಯೋಗಿಕವಾಗಿ ಮಾಹಿತಿ ಹಂಚಿಕೊಂಡರು. ಕಾರ್ಯಾಗಾರದಲ್ಲಿ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಫಾ| ಅಬೆಲ್ ಲೋಬೊ ಹಾಗೂ ಪ್ರಾಂಶುಪಾಲರಾದ ಫಾ| ವಿಜಯ್ ಲೋಬೊ ಉಪಸ್ಥಿತರಿದ್ದು ಶಿಕ್ಷಕರಿಗೆ ಶುಭ ಹಾರೈಸಿದರು. ಶಿಕ್ಷಕಿ ಜಸಿಂತ ಡಿ’ಕೋಸ್ಟ ನಿರೂಪಿಸಿ ವಂದಿಸಿದರು.

Related posts

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

Suddi Udaya

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

Suddi Udaya

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

Suddi Udaya

ಕಲ್ಮಂಜದಲ್ಲಿ ಬಿಜೆಪಿ ಕಾರ್ಯಕರ್ತರ‌ ವಿಜಯೋತ್ಸವ

Suddi Udaya
error: Content is protected !!