July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

ಉಜಿರೆ : ಅನುಗ್ರಹ ಶಾಲೆಯ ಶಿಕ್ಷಕರಿಗೆ ‘ಶಿಕ್ಷಣದಲ್ಲಿ ತಂತ್ರಜ್ಞಾನ’ ಹಾಗೂ ‘ಭಾಷಾ ಕೌಶಲ್ಯ’ ವಿಷಯದ ಕುರಿತಾಗಿ ಒಂದು ದಿನದ ಕಾರ್ಯಗಾರವು ಇತ್ತೀಚೆಗೆ ನಡೆಯಿತು.

ವಿಷಯದ ಕುರಿತಾಗಿ ಫಾ!ಸ್ಟ್ಯಾನಿ ಪಿಂಟೊ ಹಾಗೂ ಫಾ| ಅಶ್ವಿನ್ ಕಾರ್ಡೊಜಾ ಪ್ರಾಯೋಗಿಕವಾಗಿ ಮಾಹಿತಿ ಹಂಚಿಕೊಂಡರು. ಕಾರ್ಯಾಗಾರದಲ್ಲಿ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಫಾ| ಅಬೆಲ್ ಲೋಬೊ ಹಾಗೂ ಪ್ರಾಂಶುಪಾಲರಾದ ಫಾ| ವಿಜಯ್ ಲೋಬೊ ಉಪಸ್ಥಿತರಿದ್ದು ಶಿಕ್ಷಕರಿಗೆ ಶುಭ ಹಾರೈಸಿದರು. ಶಿಕ್ಷಕಿ ಜಸಿಂತ ಡಿ’ಕೋಸ್ಟ ನಿರೂಪಿಸಿ ವಂದಿಸಿದರು.

Related posts

ಜ.3: ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಬಾರ್ಯ ಕ್ಷೇತ್ರದಲ್ಲಿ ಡಾ. ಯೋಗಿಂದ್ರ ಭಟ್ಟರಿಗೆ ಅಭಿನಂದನೆ

Suddi Udaya

ಶ್ರೀ ದೈವ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತುಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ- ಬ್ರಹ್ಮಕುಂಭಾಭಿಷೇಕ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ

Suddi Udaya
error: Content is protected !!