ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್) ನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ಅವರ “ Effectiveness of Kolb’s Experiential Learning Model (KELM) on Achievement in English, Language Anxiety and Selected Managerial Skills Among Ninth Standard Students of Dakshina Kannada District ” ಎಂಬ ವಿಷಯದ ಬಗ್ಗೆ ಮಂಡಿಸಿದ ಮಹಾಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ ವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಅವರಿಗೆ ಶ್ರೀನಿವಾಸ ವಿದ್ಯಾನಿಲಯದ ಅಸೋಸಿಯೇಟ್ ಪ್ರೊಫೆಸರ್ ಡಾ. ವಿಜಯಲಕ್ಷ್ಮೀ ನಾಯಕ್ ಇವರು ಮಾರ್ಗದರ್ಶನ ನೀಡಿದ್ದಾರೆ.