23.7 C
ಪುತ್ತೂರು, ಬೆಳ್ತಂಗಡಿ
May 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ರಿಂದ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಘಟನೆಗಳ ಬಗ್ಗೆ, ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್ ರವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ರವರು ಮಾಹಿತಿಯನ್ನು ನೀಡಿದರು.

ಜಿಲ್ಲೆಯ ಜನತೆ ಶಾಂತಿ ಸೌಹಾರ್ದತೆಯನ್ನು ಬಯಸುತ್ತಿದ್ದಾರೆ. ಆದರೆ ಕೆಲವು ವಿಘ್ನ ಸಂತೋಷಗಳು ಜಿಲ್ಲೆಯ ಶಾಂತಿಯನ್ನು ಕಾದಡುತ್ತಿದ್ದಾರೆ. ಮುಂದೆ ಇದಕೆಲ್ಲ ಕಡಿವಾಣ ಹಾಕಲು ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ಮನವಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ವಸತಿ ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಹಾಜರಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

Suddi Udaya

ಫೆ.13: ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!