22.9 C
ಪುತ್ತೂರು, ಬೆಳ್ತಂಗಡಿ
May 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಂಡೋವಿ ಮೋಟಾರ್ಸ್ ನಿಂದ ರಾಷ್ಟ್ರೀಯ ಕಬಡ್ಡಿ ಆಟಗಾರ ಹಕೀಂ ರವರಿಗೆ ಸನ್ಮಾನ

ಬೆಳ್ತಂಗಡಿ: ರಾಷ್ಟ್ರೀಯ ಕಬಡ್ಡಿ ಆಟಗಾರ ಹಕೀಂ ಅವರನ್ನು ನಾರಾವಿ ಮಾಂಡೋವಿ ಮೋಟಾರ್ಸ್ ವತಿಯಿಂದ ಬೆಳ್ತಂಗಡಿ ಮಸೀದಿಯಲ್ಲಿ ಸನ್ಮಾನಿಸಲಾಯಿತು.

ಕಳೆದ ಮೂರು ದಶಕದ ಹಿಂದೆ ರಾಷ್ಟ್ರೀಯ ಕಬಡ್ಡಿ ಆಟಗಾರನಾಗಿ ತಂಡಕ್ಕೆ ಶಕ್ತಿ ತುಂಬಿ , ಹಲವು ಪಂದ್ಯದಲ್ಲಿ ತನ್ನ ಆಟದ ಮುಖೇನಾ ಗೆಲುವು ಸಾಧಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿರುತ್ತಾರೆ. ಈ ಸೇವೆಯನ್ನು ಪರಿಗಣಿಸಿ ನಾರಾವಿ ಮಾಂಡೋವಿ ಮೋಟಾರ್ಸ್ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಎಎಸ್ಎಂ ಸುರೇಶ್ ಭಟ್, ಟೀಮ್ ಮ್ಯಾನೇಜರ್ ಚರಣ್ ಕುಮಾರ್, ಸೇಲ್ಸ್ ಆಫೀಸರ್ ಚಿದಾನಂದ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಶ್ರೀ ದುರ್ಗಾ ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ಸ್‌ನಲ್ಲಿ ಖರೀದಿಗೆ ವಿಶೇಷ ಡಿಸ್ಕೌಂಟ್

Suddi Udaya

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಕೊಕ್ರಾಡಿ: ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya
error: Content is protected !!