23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಂಡೋವಿ ಮೋಟಾರ್ಸ್ ನಿಂದ ರಾಷ್ಟ್ರೀಯ ಕಬಡ್ಡಿ ಆಟಗಾರ ಹಕೀಂ ರವರಿಗೆ ಸನ್ಮಾನ

ಬೆಳ್ತಂಗಡಿ: ರಾಷ್ಟ್ರೀಯ ಕಬಡ್ಡಿ ಆಟಗಾರ ಹಕೀಂ ಅವರನ್ನು ನಾರಾವಿ ಮಾಂಡೋವಿ ಮೋಟಾರ್ಸ್ ವತಿಯಿಂದ ಬೆಳ್ತಂಗಡಿ ಮಸೀದಿಯಲ್ಲಿ ಸನ್ಮಾನಿಸಲಾಯಿತು.

ಕಳೆದ ಮೂರು ದಶಕದ ಹಿಂದೆ ರಾಷ್ಟ್ರೀಯ ಕಬಡ್ಡಿ ಆಟಗಾರನಾಗಿ ತಂಡಕ್ಕೆ ಶಕ್ತಿ ತುಂಬಿ , ಹಲವು ಪಂದ್ಯದಲ್ಲಿ ತನ್ನ ಆಟದ ಮುಖೇನಾ ಗೆಲುವು ಸಾಧಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿರುತ್ತಾರೆ. ಈ ಸೇವೆಯನ್ನು ಪರಿಗಣಿಸಿ ನಾರಾವಿ ಮಾಂಡೋವಿ ಮೋಟಾರ್ಸ್ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಎಎಸ್ಎಂ ಸುರೇಶ್ ಭಟ್, ಟೀಮ್ ಮ್ಯಾನೇಜರ್ ಚರಣ್ ಕುಮಾರ್, ಸೇಲ್ಸ್ ಆಫೀಸರ್ ಚಿದಾನಂದ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya

ತಾಲೂಕಿನ ಹಲವೆಡೆ ಉತ್ತಮ ಮಳೆ

Suddi Udaya

ವೇಣೂರು: ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
error: Content is protected !!