22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರೌಢ ಶಾಲೆಯಲ್ಲಿ1994-95 ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಕೂಟ

ಮುಂಡಾಜೆ ಪ್ರೌಢ ಶಾಲೆಯಲ್ಲಿ 1994-95 ನೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹ ಕೂಟ ಕಾರ್ಯಕ್ರಮವು ಇತ್ತೀಚೆಗೆ ಪ್ರೌಢ ಶಾಲೆಯಲ್ಲಿ ನಡೆಯಿತು.

ಆ ಶಾಲೆಯ ಈಗಿನ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಂತಿ ಅವರ ಮಾರ್ಗದರ್ಶನದಂತೆ ಈಗಿನ ಆಡಳಿತ ಮಂಡಳಿಯವರ ಸಹಕಾರದೊಂದಿಗೆ ಸಭಾ ಕಾರ್ಯಕ್ರಮ ನಡೆಯಿತು.

ಈ ವೇಳೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಿವೃತ್ತಿ ಹೊಂದಿದ ಗುರುಗಳಾದ ಶ್ರೀಮತಿ ಸಗುಣಾ ಭಟ್ ಹಾಗೂ ಬಾಬು ಗೌಡ ಅವರು ಹಿರಿಯ ವಿದ್ಯಾರ್ಥಿಗಳನ್ನು ಆಶೀರ್ವದಿಸಿದರು. 1994-95ನೇ ಸಾಲಿನ ವಿದ್ಯಾರ್ಥಿಗಳಾಗಿದ್ದ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ಈಗ ನಿವೃತ್ತರಾಗಿರುವ ಸುರೇಶ್ ಗೌಡ ಹಾಗೂ ಭಾರತೀಯ ಸೇನೆಯಲ್ಲಿ ಈಗ ಕರ್ತವ್ಯ ನಿರ್ವಹಿಸುತ್ತಿರುವ ಚಂದ್ರಶೇಖರ ಇವರನ್ನು ಸನ್ಮಾನಿಸಲಾಯಿತು. ಹಿರಿಯ ವಿದ್ಯಾರ್ಥಿಗಳಿಂದ ಶಾಲೆಯ ನೂತನ ಕಟ್ಟಡಕ್ಕೆ ಹೆಚ್.ಎಮ್ ಕ್ಯಾಬೀನ್ ನ್ನು ದೇಣಿಗೆಯಾಗಿ ನೀಡಿದರು.

Related posts

ಫೆ.15: ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

Suddi Udaya

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya

ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ

Suddi Udaya

ಬಳಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ವರ್ಗಾವಣೆ: ಪಂಚಾಯತ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!