25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರೌಢ ಶಾಲೆಯಲ್ಲಿ1994-95 ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಕೂಟ

ಮುಂಡಾಜೆ ಪ್ರೌಢ ಶಾಲೆಯಲ್ಲಿ 1994-95 ನೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹ ಕೂಟ ಕಾರ್ಯಕ್ರಮವು ಇತ್ತೀಚೆಗೆ ಪ್ರೌಢ ಶಾಲೆಯಲ್ಲಿ ನಡೆಯಿತು.

ಆ ಶಾಲೆಯ ಈಗಿನ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಂತಿ ಅವರ ಮಾರ್ಗದರ್ಶನದಂತೆ ಈಗಿನ ಆಡಳಿತ ಮಂಡಳಿಯವರ ಸಹಕಾರದೊಂದಿಗೆ ಸಭಾ ಕಾರ್ಯಕ್ರಮ ನಡೆಯಿತು.

ಈ ವೇಳೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಿವೃತ್ತಿ ಹೊಂದಿದ ಗುರುಗಳಾದ ಶ್ರೀಮತಿ ಸಗುಣಾ ಭಟ್ ಹಾಗೂ ಬಾಬು ಗೌಡ ಅವರು ಹಿರಿಯ ವಿದ್ಯಾರ್ಥಿಗಳನ್ನು ಆಶೀರ್ವದಿಸಿದರು. 1994-95ನೇ ಸಾಲಿನ ವಿದ್ಯಾರ್ಥಿಗಳಾಗಿದ್ದ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ಈಗ ನಿವೃತ್ತರಾಗಿರುವ ಸುರೇಶ್ ಗೌಡ ಹಾಗೂ ಭಾರತೀಯ ಸೇನೆಯಲ್ಲಿ ಈಗ ಕರ್ತವ್ಯ ನಿರ್ವಹಿಸುತ್ತಿರುವ ಚಂದ್ರಶೇಖರ ಇವರನ್ನು ಸನ್ಮಾನಿಸಲಾಯಿತು. ಹಿರಿಯ ವಿದ್ಯಾರ್ಥಿಗಳಿಂದ ಶಾಲೆಯ ನೂತನ ಕಟ್ಟಡಕ್ಕೆ ಹೆಚ್.ಎಮ್ ಕ್ಯಾಬೀನ್ ನ್ನು ದೇಣಿಗೆಯಾಗಿ ನೀಡಿದರು.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಪೂಜಾರಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಕ್ಷಿತ್ ಶಿವರಾಂ ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

Suddi Udaya
error: Content is protected !!