25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುತ್ರಬೈಲು ಎಂಬಲ್ಲಿಯ ಕಿಂಡಿ ಅಣೆಕಟ್ಟುಗಳಿಗೆ ಅಡ್ಡಲಾಗಿ ಬಿದ್ದಿದ್ದ ಮರಗಳ ದಿಮ್ಮಿಗಳನ್ನು ತೆರವುಗೊಳಿಸಲು ಸಣ್ಣ ನೀರಾವರಿ ಇಲಾಖೆಯವರಲ್ಲಿ ವಿನಂತಿ ಮೇರೆಗೆ ಕೂಡಲೇ ಮರಗಳನ್ನು ತೆರವು ಗೊಳಿಸಿರುತ್ತಾರೆ.

Related posts

ಬೆಳಾಲು: ಉಷಾ ಎನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

Suddi Udaya

ನಯನಾಡು: ಅರೆಪ್ರಜ್ಞಾ ಸ್ಥಿತಿಯಲ್ಲಿ ಒಂದುವರೆ ವರ್ಷದ ಚಿರತೆ ಪತ್ತೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರಿನ ಖ್ಯಾತ ಎಸ್.ವ್ಯಾಸ ಸಂಸ್ಥಾನದ ಉಪಕುಲಪತಿ ಭೇಟಿ

Suddi Udaya

ಇಂಗ್ಲೆಂಡ್ ನಲ್ಲಿ ಗುರುವಾಯನಕೆರೆಯ 12 ವರ್ಷದ ಬಾಲಕನ ಮಹಾನ್ ಸಾಧನೆ- ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ನ 4ನೇ ಸುತ್ತಿನಲ್ಲಿ ಪ್ರಶಸ್ತಿ ಪಡೆದ ಕಾರ್ ರೇಸರ್ ಕನಿಷ್ಕ್ ರಾವ್

Suddi Udaya
error: Content is protected !!