23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುತ್ರಬೈಲು ಎಂಬಲ್ಲಿಯ ಕಿಂಡಿ ಅಣೆಕಟ್ಟುಗಳಿಗೆ ಅಡ್ಡಲಾಗಿ ಬಿದ್ದಿದ್ದ ಮರಗಳ ದಿಮ್ಮಿಗಳನ್ನು ತೆರವುಗೊಳಿಸಲು ಸಣ್ಣ ನೀರಾವರಿ ಇಲಾಖೆಯವರಲ್ಲಿ ವಿನಂತಿ ಮೇರೆಗೆ ಕೂಡಲೇ ಮರಗಳನ್ನು ತೆರವು ಗೊಳಿಸಿರುತ್ತಾರೆ.

Related posts

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಮಡಂತ್ಯಾರು: ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ಯೋಗ ತರಗತಿ

Suddi Udaya

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ 27ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆರಂಬೋಡಿ: ನಾಟಿ ವೈದ್ಯೆ ಸೀತು ಪೂಜಾರ್ತಿ ನಿಧನ

Suddi Udaya
error: Content is protected !!