22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

ಉಜಿರೆ : ಅನುಗ್ರಹ ಶಾಲೆಯ ಶಿಕ್ಷಕರಿಗೆ ‘ಶಿಕ್ಷಣದಲ್ಲಿ ತಂತ್ರಜ್ಞಾನ’ ಹಾಗೂ ‘ಭಾಷಾ ಕೌಶಲ್ಯ’ ವಿಷಯದ ಕುರಿತಾಗಿ ಒಂದು ದಿನದ ಕಾರ್ಯಗಾರವು ಇತ್ತೀಚೆಗೆ ನಡೆಯಿತು.

ವಿಷಯದ ಕುರಿತಾಗಿ ಫಾ!ಸ್ಟ್ಯಾನಿ ಪಿಂಟೊ ಹಾಗೂ ಫಾ| ಅಶ್ವಿನ್ ಕಾರ್ಡೊಜಾ ಪ್ರಾಯೋಗಿಕವಾಗಿ ಮಾಹಿತಿ ಹಂಚಿಕೊಂಡರು. ಕಾರ್ಯಾಗಾರದಲ್ಲಿ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಫಾ| ಅಬೆಲ್ ಲೋಬೊ ಹಾಗೂ ಪ್ರಾಂಶುಪಾಲರಾದ ಫಾ| ವಿಜಯ್ ಲೋಬೊ ಉಪಸ್ಥಿತರಿದ್ದು ಶಿಕ್ಷಕರಿಗೆ ಶುಭ ಹಾರೈಸಿದರು. ಶಿಕ್ಷಕಿ ಜಸಿಂತ ಡಿ’ಕೋಸ್ಟ ನಿರೂಪಿಸಿ ವಂದಿಸಿದರು.

Related posts

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾಡಾನೆ ನಿರಂತರ

Suddi Udaya

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya

ಕಾಮಗಾರಿ ನಿರ್ವಹಿಸಿದ ಬಿಲ್ಲು ಪಾವತಿಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬೆಳ್ತಂಗಡಿ ಲೋಕೋಪಯೋಗಿ ಗುತ್ತಿಗೆದಾರರ ಧರಣಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಹೆತ್ತವರ ಪೋಷಕರ/ಮಹಾಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya
error: Content is protected !!