25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

ಉಜಿರೆ : ಅನುಗ್ರಹ ಶಾಲೆಯ ಶಿಕ್ಷಕರಿಗೆ ‘ಶಿಕ್ಷಣದಲ್ಲಿ ತಂತ್ರಜ್ಞಾನ’ ಹಾಗೂ ‘ಭಾಷಾ ಕೌಶಲ್ಯ’ ವಿಷಯದ ಕುರಿತಾಗಿ ಒಂದು ದಿನದ ಕಾರ್ಯಗಾರವು ಇತ್ತೀಚೆಗೆ ನಡೆಯಿತು.

ವಿಷಯದ ಕುರಿತಾಗಿ ಫಾ!ಸ್ಟ್ಯಾನಿ ಪಿಂಟೊ ಹಾಗೂ ಫಾ| ಅಶ್ವಿನ್ ಕಾರ್ಡೊಜಾ ಪ್ರಾಯೋಗಿಕವಾಗಿ ಮಾಹಿತಿ ಹಂಚಿಕೊಂಡರು. ಕಾರ್ಯಾಗಾರದಲ್ಲಿ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಫಾ| ಅಬೆಲ್ ಲೋಬೊ ಹಾಗೂ ಪ್ರಾಂಶುಪಾಲರಾದ ಫಾ| ವಿಜಯ್ ಲೋಬೊ ಉಪಸ್ಥಿತರಿದ್ದು ಶಿಕ್ಷಕರಿಗೆ ಶುಭ ಹಾರೈಸಿದರು. ಶಿಕ್ಷಕಿ ಜಸಿಂತ ಡಿ’ಕೋಸ್ಟ ನಿರೂಪಿಸಿ ವಂದಿಸಿದರು.

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

Suddi Udaya

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

Suddi Udaya

ಉಜಿರೆ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ಸಂಚಾಲಕರಾಗಿ ಕಿರಣ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

Suddi Udaya
error: Content is protected !!