23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

ಉಜಿರೆ : ಅನುಗ್ರಹ ಶಾಲೆಯ ಶಿಕ್ಷಕರಿಗೆ ‘ಶಿಕ್ಷಣದಲ್ಲಿ ತಂತ್ರಜ್ಞಾನ’ ಹಾಗೂ ‘ಭಾಷಾ ಕೌಶಲ್ಯ’ ವಿಷಯದ ಕುರಿತಾಗಿ ಒಂದು ದಿನದ ಕಾರ್ಯಗಾರವು ಇತ್ತೀಚೆಗೆ ನಡೆಯಿತು.

ವಿಷಯದ ಕುರಿತಾಗಿ ಫಾ!ಸ್ಟ್ಯಾನಿ ಪಿಂಟೊ ಹಾಗೂ ಫಾ| ಅಶ್ವಿನ್ ಕಾರ್ಡೊಜಾ ಪ್ರಾಯೋಗಿಕವಾಗಿ ಮಾಹಿತಿ ಹಂಚಿಕೊಂಡರು. ಕಾರ್ಯಾಗಾರದಲ್ಲಿ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಫಾ| ಅಬೆಲ್ ಲೋಬೊ ಹಾಗೂ ಪ್ರಾಂಶುಪಾಲರಾದ ಫಾ| ವಿಜಯ್ ಲೋಬೊ ಉಪಸ್ಥಿತರಿದ್ದು ಶಿಕ್ಷಕರಿಗೆ ಶುಭ ಹಾರೈಸಿದರು. ಶಿಕ್ಷಕಿ ಜಸಿಂತ ಡಿ’ಕೋಸ್ಟ ನಿರೂಪಿಸಿ ವಂದಿಸಿದರು.

Related posts

ರಾಜಕೇಸರಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ

Suddi Udaya

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ : ಅಜಿತ್ ನಗರ ನಿವಾಸಿ ವಾಲ್ಟರ್ ಕಾರ್ಲೊ ನಿಧನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya
error: Content is protected !!