22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಸಾಧ್ಯತೆಗಳ ಹಾದಿಗಳು: ವೈಯಕ್ತಿಕ ಕಲಿಕೆಯ ವಿನ್ಯಾಸ” ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ “ಸಾಧ್ಯತೆಗಳ ಹಾದಿಗಳು: ವೈಯಕ್ತಿಕ ಕಲಿಕೆಯ ವಿನ್ಯಾಸ” ಕಾರ್ಯಾಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ ಅಕಾಡೆಮಿಯ ಸಾಫ್ಟ್‌ಸ್ಕಿಲ್ ಡೆವಲಪ್‌ಮೆಂಟ್ ತರಬೇತುದಾರ ಡಾ.ಸಿಜು ಥಾಮಸ್ ವಿಷಯದ ಕುರಿತಾಗಿ ಚಟುವಟಿಕೆಗಳೊಂದಿಗೆ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಸವಿತಾ ವೇದಪ್ರಕಾಶ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ ಶಿಕ್ಷಕಿ ಶಾಂಟಿ ಜಾರ್ಜ್ ವಂದಿಸಿದರು.

Related posts

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya

2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ವಿತರಣೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: ಇಬ್ಬರು ಆಂಬುಲೆನ್ಸ್ ಚಾಲಕರಿಗೆ ಎಸ್.ಐ.ಟಿ ನೋಟಿಸ್

Suddi Udaya

ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ

Suddi Udaya

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya
error: Content is protected !!